ರಾಜ್ಯಸಭೆ ಎಲೆಕ್ಷನ್: ದೇವೇಗೌಡ್ರು ಕಣಕ್ಕಿಳಿಯದಿದ್ರೆ ಬದಲಾಗುತ್ತೆ ರಾಜಕೀಯ ಸೀನ್

ರಾಜ್ಯಸಭೆ ಎಲೆಕ್ಷನ್: ದೇವೇಗೌಡ್ರು ಕಣಕ್ಕಿಳಿಯದಿದ್ರೆ ಬದಲಾಗುತ್ತೆ ರಾಜಕೀಯ ಸೀನ್

Published : Jun 06, 2020, 05:45 PM ISTUpdated : Jun 06, 2020, 06:02 PM IST

ಕೊನೆ ಕ್ಷಣದಲ್ಲಿ ಏನಾದರೂ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ರಾಜ್ಯಸಬಾ ಚುನಾವಣಾ ಕಣದಿಂದ ಸ್ಪರ್ಧಿಸಲು ಹಿಂದೇಟು ಹಾಕಿದರೆ ರಾಜಕೀಯ ಸೀನ್ ಬದಲಾಗಲಿದೆ. 

ಬೆಂಗಳೂರು, (ಜೂನ್, 06): ರಾಜ್ಯದ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ಎದುರಾಗಿದ್ದು, ಇದೇ ಜೂನ್ 19ರಂದು ನಡೆಯಲಿದೆ. ಇದಕ್ಕೆ ಈಗಾಗಲೇ ಕಾಂಗ್ರೆಸ್ ಆಲಿಗೆ ಸಿಗುವ ಒಂದು ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ಅವರ ಕಣಕ್ಕಿಳಿಸಿದೆ. 

ಆದರೂ ಇನ್ನು ಹೆಚ್ಚುವರಿ ಮತಗಳು ಉಳಿಯುವುದರಿಂದ ದೇವೇಗೌಡ್ರು ಸ್ಪರ್ಧಿಸಿದ್ರೆ ಜೆಡಿಎಸ್‌ಗೆ ಬೆಂಬಲ ನೀಡಲು ಕಾಂಗ್ರೆಸ್ ತೀರ್ಮಾನಿಸಿದೆ. ಇನ್ನು ಮತ್ತೊಂದೆ ಬಿಜೆಪಿ ಎರಡ ಸ್ಥಾನಗಳಲ್ಲಿ ಸುಲಭ ಜಯ ಸಾಧಿಸಲಿದೆ.

ರಾಜ್ಯಸಭಾ ಚುನಾವಣೆಗೆ ದೇವೇಗೌಡ ಬಹುತೇಕ ಫೈನಲ್: ಇಲ್ಲಿದೆ ಜೆಡಿಎಸ್ ಲೆಕ್ಕಾಚಾರ

 ಆದ್ರೆ, ಹೆಚ್ಚುವರಿ ಮತಗಳೊಂದಿಗೆ ಮತ್ತೊಂದು ರಾಜಕೀಯ ಆಟವಾಡಲು ಮುಂದಾಗಿದೆ. ಕೊನೆ ಕ್ಷಣದಲ್ಲಿ ಏನಾದರೂ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ರಾಜ್ಯಸಬಾ ಚುನಾವಣಾ ಕಣದಿಂದ ಸ್ಪರ್ಧಿಸಲು ಹಿಂದೇಟು ಹಾಕಿದರೆ ರಾಜಕೀಯ ಸೀನ್ ಬದಲಾಗಲಿದೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!