ಅಶ್ವಿನಿ ಪುನೀತ್‌ಗೆ ರಾಜ್ಯಸಭೆ ಟಿಕೆಟ್ ನೀಡಲು ಮುಂದಾಗಿತ್ತಾ ಬಿಜೆಪಿ ? ನಾಯಕರ ಪ್ರಸ್ತಾಪ ತಿರಸ್ಕರಿಸಿದ್ರಾ ದೊಡ್ಮನೆ ಸೊಸೆ ?

ಅಶ್ವಿನಿ ಪುನೀತ್‌ಗೆ ರಾಜ್ಯಸಭೆ ಟಿಕೆಟ್ ನೀಡಲು ಮುಂದಾಗಿತ್ತಾ ಬಿಜೆಪಿ ? ನಾಯಕರ ಪ್ರಸ್ತಾಪ ತಿರಸ್ಕರಿಸಿದ್ರಾ ದೊಡ್ಮನೆ ಸೊಸೆ ?

Published : Feb 23, 2024, 11:55 AM IST

ಅಶ್ವಿನಿ ಪುನೀತ್ ನಿರಾಕರಣೆ ನಂತರ ನಾರಾಯಣ ಬಾಂಢಗೆಗೆ ಟಿಕೆಟ್
ಮರಾಠ ಅಭ್ಯರ್ಥಿಗಾಗಿ ಹುಡುಕಾಟ.. ಸಮರ್ಥ ಅಭ್ಯರ್ಥಿ ಸಿಗಲಿಲ್ಲ
ಪಾಟೇಗಾರ ಸಮುದಾಯದ ನಾರಾಯಣ ಬಾಂಢಗೆಗೆ ಟಿಕೆಟ್ ಫೈನಲ್

ಲೋಕಸಭೆ ಹೊಸ್ತಿಲಲ್ಲಿ ರಣತಂತ್ರ ಹೂಡಿರುವ ಕಮಲಪಡೆ. ದೊಡ್ಮನೆ ಸೊಸೆ, ಪುನೀತ್ ರಾಜಕುಮಾರ್ ಪತ್ನಿ ಅಶ್ವಿನಿಗೆ ರಾಜ್ಯಸಭೆ(Rajya Sabha) ಆಫರ್ ನೀಡಿತ್ತು. ಆದರೆ ಬಿಜೆಪಿ(BJP) ಆಫರ್ ತಿರಸ್ಕರಿಸಿರುವ ಅಶ್ವಿನಿ ಪುನೀತ್(Ashwini Puneeth), ರಾಜಕೀಯದಿಂದ ನಮ್ಮ ಕುಟುಂಬ ದೂರ ಎಂದಿದ್ದಾರೆ. ಅಶ್ವಿನಿ ನಿರಾಕರಣೆ ಬಳಿಕ ನಾರಾಯಣ ಬಾಂಢಗೆಗೆ ಟಿಕೆಟ್ ದೊರೆತಿದೆ. ಕರ್ನಾಟಕದಿಂದ(Karnataka) ಒಬಿಸಿ ವರ್ಗಕ್ಕೆ ರಾಜ್ಯಸಭಾ ಸ್ಥಾನ ಎಂದು ಹೈಕಮಾಂಡ್ ಹೇಳಿತ್ತಂತೆ. ಅಭ್ಯರ್ಥಿಯ ಹೆಸರು ಶಿಫಾರಸು ಮಾಡುವಂತೆ  ಹೈಕಮಾಂಡ್ ಸೂಚಿಸಿದೆ. ಅಶ್ವಿನಿ ಪುನೀತ್ ರಾಜ್‌ಕುಮಾರ್ ಹೆಸರನ್ನು ರಾಜ್ಯ ಬಿಜೆಪಿ ಪ್ರಸ್ತಾಪಿಸಿತ್ತು. ಲೋಕಸಭಾ ಚುನಾವಣೆ(Loksabha) ದೃಷ್ಟಿಯಲ್ಲಿಟ್ಟುಕೊಂಡು ಅಶ್ವಿನಿ ಹೆಸರು ಪ್ರಸ್ತಾಪ ಮಾಡಲಾಗಿತ್ತು. ಅಶ್ವಿನಿ ಪುನೀತ್ ರಾಜ್‌ಕುಮಾರ್ ಒಳ್ಳೆಯ ಆಯ್ಕೆ ಎಂದು ಹೈಕಮಾಂಡ್ ಹೇಳಿತ್ತಂತೆ. ಅಶ್ವಿನಿ ಅವರು ಒಪ್ಪುತ್ತಾರಾ ಎಂಬುದನ್ನ ತಿಳಿಯಿರಿ ಎಂದಿದ್ದ ಹೈಕಮಾಂಡ್. ಹೈಕಮಾಂಡ್ ಸೂಚನೆ ನಂತರ ಅಶ್ವಿನಿ ಸಂಪರ್ಕಿಸಿದ್ದ ರಾಜ್ಯ ನಾಯಕರು. ಬಿಜೆಪಿ ನಾಯಕರ ಪ್ರಸ್ತಾಪವನ್ನು ಅಶ್ವಿನಿ ಪುನೀತ್ ರಾಜ್‌ಕುಮಾರ್‌ ನಿರಾಕರಿಸಿದ್ದಾರೆ ಎಂದು ತಿಳಿದುಬಂದಿದೆ. ರಾಜಕೀಯದಿಂದ ನಮ್ಮ ಕುಟುಂಬ ದೂರ ಎಂದು ಅಶ್ವಿನಿ ಪುನೀತ್ ರಾಜ್‌ಕುಮಾರ್ ಹೇಳಿದ್ದಾರಂತೆ. 

ಇದನ್ನೂ ವೀಕ್ಷಿಸಿ:  ಕೇಂದ್ರದ ವಿರುದ್ಧ ವಿಧಾನಸಭೆಯಲ್ಲಿ 2 ನಿರ್ಣಯ ಅಂಗೀಕಾರ: ಮೋದಿ ಮೋದಿ ಎಂದು ಘೋಷಣೆ ಕೂಗಿ ಬಿಜೆಪಿ ಪ್ರತಿರೋಧ

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more