ಅಶ್ವಿನಿ ಪುನೀತ್‌ಗೆ ರಾಜ್ಯಸಭೆ ಟಿಕೆಟ್ ನೀಡಲು ಮುಂದಾಗಿತ್ತಾ ಬಿಜೆಪಿ ? ನಾಯಕರ ಪ್ರಸ್ತಾಪ ತಿರಸ್ಕರಿಸಿದ್ರಾ ದೊಡ್ಮನೆ ಸೊಸೆ ?

ಅಶ್ವಿನಿ ಪುನೀತ್‌ಗೆ ರಾಜ್ಯಸಭೆ ಟಿಕೆಟ್ ನೀಡಲು ಮುಂದಾಗಿತ್ತಾ ಬಿಜೆಪಿ ? ನಾಯಕರ ಪ್ರಸ್ತಾಪ ತಿರಸ್ಕರಿಸಿದ್ರಾ ದೊಡ್ಮನೆ ಸೊಸೆ ?

Published : Feb 23, 2024, 11:55 AM IST

ಅಶ್ವಿನಿ ಪುನೀತ್ ನಿರಾಕರಣೆ ನಂತರ ನಾರಾಯಣ ಬಾಂಢಗೆಗೆ ಟಿಕೆಟ್
ಮರಾಠ ಅಭ್ಯರ್ಥಿಗಾಗಿ ಹುಡುಕಾಟ.. ಸಮರ್ಥ ಅಭ್ಯರ್ಥಿ ಸಿಗಲಿಲ್ಲ
ಪಾಟೇಗಾರ ಸಮುದಾಯದ ನಾರಾಯಣ ಬಾಂಢಗೆಗೆ ಟಿಕೆಟ್ ಫೈನಲ್

ಲೋಕಸಭೆ ಹೊಸ್ತಿಲಲ್ಲಿ ರಣತಂತ್ರ ಹೂಡಿರುವ ಕಮಲಪಡೆ. ದೊಡ್ಮನೆ ಸೊಸೆ, ಪುನೀತ್ ರಾಜಕುಮಾರ್ ಪತ್ನಿ ಅಶ್ವಿನಿಗೆ ರಾಜ್ಯಸಭೆ(Rajya Sabha) ಆಫರ್ ನೀಡಿತ್ತು. ಆದರೆ ಬಿಜೆಪಿ(BJP) ಆಫರ್ ತಿರಸ್ಕರಿಸಿರುವ ಅಶ್ವಿನಿ ಪುನೀತ್(Ashwini Puneeth), ರಾಜಕೀಯದಿಂದ ನಮ್ಮ ಕುಟುಂಬ ದೂರ ಎಂದಿದ್ದಾರೆ. ಅಶ್ವಿನಿ ನಿರಾಕರಣೆ ಬಳಿಕ ನಾರಾಯಣ ಬಾಂಢಗೆಗೆ ಟಿಕೆಟ್ ದೊರೆತಿದೆ. ಕರ್ನಾಟಕದಿಂದ(Karnataka) ಒಬಿಸಿ ವರ್ಗಕ್ಕೆ ರಾಜ್ಯಸಭಾ ಸ್ಥಾನ ಎಂದು ಹೈಕಮಾಂಡ್ ಹೇಳಿತ್ತಂತೆ. ಅಭ್ಯರ್ಥಿಯ ಹೆಸರು ಶಿಫಾರಸು ಮಾಡುವಂತೆ  ಹೈಕಮಾಂಡ್ ಸೂಚಿಸಿದೆ. ಅಶ್ವಿನಿ ಪುನೀತ್ ರಾಜ್‌ಕುಮಾರ್ ಹೆಸರನ್ನು ರಾಜ್ಯ ಬಿಜೆಪಿ ಪ್ರಸ್ತಾಪಿಸಿತ್ತು. ಲೋಕಸಭಾ ಚುನಾವಣೆ(Loksabha) ದೃಷ್ಟಿಯಲ್ಲಿಟ್ಟುಕೊಂಡು ಅಶ್ವಿನಿ ಹೆಸರು ಪ್ರಸ್ತಾಪ ಮಾಡಲಾಗಿತ್ತು. ಅಶ್ವಿನಿ ಪುನೀತ್ ರಾಜ್‌ಕುಮಾರ್ ಒಳ್ಳೆಯ ಆಯ್ಕೆ ಎಂದು ಹೈಕಮಾಂಡ್ ಹೇಳಿತ್ತಂತೆ. ಅಶ್ವಿನಿ ಅವರು ಒಪ್ಪುತ್ತಾರಾ ಎಂಬುದನ್ನ ತಿಳಿಯಿರಿ ಎಂದಿದ್ದ ಹೈಕಮಾಂಡ್. ಹೈಕಮಾಂಡ್ ಸೂಚನೆ ನಂತರ ಅಶ್ವಿನಿ ಸಂಪರ್ಕಿಸಿದ್ದ ರಾಜ್ಯ ನಾಯಕರು. ಬಿಜೆಪಿ ನಾಯಕರ ಪ್ರಸ್ತಾಪವನ್ನು ಅಶ್ವಿನಿ ಪುನೀತ್ ರಾಜ್‌ಕುಮಾರ್‌ ನಿರಾಕರಿಸಿದ್ದಾರೆ ಎಂದು ತಿಳಿದುಬಂದಿದೆ. ರಾಜಕೀಯದಿಂದ ನಮ್ಮ ಕುಟುಂಬ ದೂರ ಎಂದು ಅಶ್ವಿನಿ ಪುನೀತ್ ರಾಜ್‌ಕುಮಾರ್ ಹೇಳಿದ್ದಾರಂತೆ. 

ಇದನ್ನೂ ವೀಕ್ಷಿಸಿ:  ಕೇಂದ್ರದ ವಿರುದ್ಧ ವಿಧಾನಸಭೆಯಲ್ಲಿ 2 ನಿರ್ಣಯ ಅಂಗೀಕಾರ: ಮೋದಿ ಮೋದಿ ಎಂದು ಘೋಷಣೆ ಕೂಗಿ ಬಿಜೆಪಿ ಪ್ರತಿರೋಧ

43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
Read more