ಹಳೇ ಮೈಸೂರು ಆಯ್ತು, ಈಗ ಕಲ್ಯಾಣ ಕರ್ನಾಟಕದಲ್ಲಿ ಆಪರೇಷನ್ ಕಮಲ

ಹಳೇ ಮೈಸೂರು ಆಯ್ತು, ಈಗ ಕಲ್ಯಾಣ ಕರ್ನಾಟಕದಲ್ಲಿ ಆಪರೇಷನ್ ಕಮಲ

Published : May 16, 2022, 07:48 PM IST

 ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿ ಇದೆ. ಆಗಲೇ ಬಿಜೆಪಿ ಭರ್ಜರಿ ತಯಾರಿ ನಡೆಸಿದ್ದು, ಈ ಬಾರಿ ಅಧಿಕಾರ ಹಿಡಿಯಲು ಆಪರೇಷನ್ ಕಮಲಕ್ಕಿಳಿದಿದೆ.

ಬೆಂಗಳೂರು, (ಮೇ.16): ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿ ಇದೆ. ಆಗಲೇ ಬಿಜೆಪಿ ಭರ್ಜರಿ ತಯಾರಿ ನಡೆಸಿದ್ದು, ಈ ಬಾರಿ ಅಧಿಕಾರ ಹಿಡಿಯಲು ಆಪರೇಷನ್ ಕಮಲಕ್ಕಿಳಿದಿದೆ.

Asianet Suvarna Special: ಜಿಲ್ಲೆ ಜಿಲ್ಲೆಯಲ್ಲೂ ಸೈಲೆಂಟಾಗಿ ಆಪರೇಷನ್ ಆರಂಭಿಸಿದ ಸಿಎಂ

ಹೌದು....ಪಕ್ಷ ದುರ್ಬಲವಾದ ಕಡೆಗಳಲ್ಲಿ ಬೇರೆ ಪಕ್ಷದ ನಾಯಕರಿಗೆ ಬಿಜೆಪಿ ಗಾಳ ಹಾಕುತ್ತಿದೆ. ಮೊನ್ನೇ ಹಳೇ ಮೈಸೂರು ಭಾಗದಲ್ಲಿ ಕೆಲ ನಾಯಕರನ್ನು ಆಪರೇಷನ್ ಕಮಲ ಮಾಡಿದ್ದು, ಇದೀಗ ಆಪರೇಷನ್ ಕಮಲ ಕಲ್ಯಾಣ ಕರ್ನಾಟಕದ ಭಾಗದಲ್ಲಿ ಶುರುವಾಗಿದೆ. 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more