ಹಳೇ ಮೈಸೂರು ಆಯ್ತು, ಈಗ ಕಲ್ಯಾಣ ಕರ್ನಾಟಕದಲ್ಲಿ ಆಪರೇಷನ್ ಕಮಲ

ಹಳೇ ಮೈಸೂರು ಆಯ್ತು, ಈಗ ಕಲ್ಯಾಣ ಕರ್ನಾಟಕದಲ್ಲಿ ಆಪರೇಷನ್ ಕಮಲ

Published : May 16, 2022, 07:48 PM IST

 ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿ ಇದೆ. ಆಗಲೇ ಬಿಜೆಪಿ ಭರ್ಜರಿ ತಯಾರಿ ನಡೆಸಿದ್ದು, ಈ ಬಾರಿ ಅಧಿಕಾರ ಹಿಡಿಯಲು ಆಪರೇಷನ್ ಕಮಲಕ್ಕಿಳಿದಿದೆ.

ಬೆಂಗಳೂರು, (ಮೇ.16): ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿ ಇದೆ. ಆಗಲೇ ಬಿಜೆಪಿ ಭರ್ಜರಿ ತಯಾರಿ ನಡೆಸಿದ್ದು, ಈ ಬಾರಿ ಅಧಿಕಾರ ಹಿಡಿಯಲು ಆಪರೇಷನ್ ಕಮಲಕ್ಕಿಳಿದಿದೆ.

Asianet Suvarna Special: ಜಿಲ್ಲೆ ಜಿಲ್ಲೆಯಲ್ಲೂ ಸೈಲೆಂಟಾಗಿ ಆಪರೇಷನ್ ಆರಂಭಿಸಿದ ಸಿಎಂ

ಹೌದು....ಪಕ್ಷ ದುರ್ಬಲವಾದ ಕಡೆಗಳಲ್ಲಿ ಬೇರೆ ಪಕ್ಷದ ನಾಯಕರಿಗೆ ಬಿಜೆಪಿ ಗಾಳ ಹಾಕುತ್ತಿದೆ. ಮೊನ್ನೇ ಹಳೇ ಮೈಸೂರು ಭಾಗದಲ್ಲಿ ಕೆಲ ನಾಯಕರನ್ನು ಆಪರೇಷನ್ ಕಮಲ ಮಾಡಿದ್ದು, ಇದೀಗ ಆಪರೇಷನ್ ಕಮಲ ಕಲ್ಯಾಣ ಕರ್ನಾಟಕದ ಭಾಗದಲ್ಲಿ ಶುರುವಾಗಿದೆ. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more