ಹಳೇ ಮೈಸೂರು ಆಯ್ತು, ಈಗ ಕಲ್ಯಾಣ ಕರ್ನಾಟಕದಲ್ಲಿ ಆಪರೇಷನ್ ಕಮಲ

ಹಳೇ ಮೈಸೂರು ಆಯ್ತು, ಈಗ ಕಲ್ಯಾಣ ಕರ್ನಾಟಕದಲ್ಲಿ ಆಪರೇಷನ್ ಕಮಲ

Published : May 16, 2022, 07:48 PM IST

 ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿ ಇದೆ. ಆಗಲೇ ಬಿಜೆಪಿ ಭರ್ಜರಿ ತಯಾರಿ ನಡೆಸಿದ್ದು, ಈ ಬಾರಿ ಅಧಿಕಾರ ಹಿಡಿಯಲು ಆಪರೇಷನ್ ಕಮಲಕ್ಕಿಳಿದಿದೆ.

ಬೆಂಗಳೂರು, (ಮೇ.16): ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿ ಇದೆ. ಆಗಲೇ ಬಿಜೆಪಿ ಭರ್ಜರಿ ತಯಾರಿ ನಡೆಸಿದ್ದು, ಈ ಬಾರಿ ಅಧಿಕಾರ ಹಿಡಿಯಲು ಆಪರೇಷನ್ ಕಮಲಕ್ಕಿಳಿದಿದೆ.

Asianet Suvarna Special: ಜಿಲ್ಲೆ ಜಿಲ್ಲೆಯಲ್ಲೂ ಸೈಲೆಂಟಾಗಿ ಆಪರೇಷನ್ ಆರಂಭಿಸಿದ ಸಿಎಂ

ಹೌದು....ಪಕ್ಷ ದುರ್ಬಲವಾದ ಕಡೆಗಳಲ್ಲಿ ಬೇರೆ ಪಕ್ಷದ ನಾಯಕರಿಗೆ ಬಿಜೆಪಿ ಗಾಳ ಹಾಕುತ್ತಿದೆ. ಮೊನ್ನೇ ಹಳೇ ಮೈಸೂರು ಭಾಗದಲ್ಲಿ ಕೆಲ ನಾಯಕರನ್ನು ಆಪರೇಷನ್ ಕಮಲ ಮಾಡಿದ್ದು, ಇದೀಗ ಆಪರೇಷನ್ ಕಮಲ ಕಲ್ಯಾಣ ಕರ್ನಾಟಕದ ಭಾಗದಲ್ಲಿ ಶುರುವಾಗಿದೆ. 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more