'ಗೋ ಬ್ಯಾಕ್ ಸೋಮಣ್ಣ' ಚಾಮರಾಜನಗರದಿಂದ ಕಣಕ್ಕಿಳಿಯಲು ಮುಂದಾದ ವಿ.ಸೋಮಣ್ಣಗೆ ಬಿಗ್ ಶಾಕ್!

'ಗೋ ಬ್ಯಾಕ್ ಸೋಮಣ್ಣ' ಚಾಮರಾಜನಗರದಿಂದ ಕಣಕ್ಕಿಳಿಯಲು ಮುಂದಾದ ವಿ.ಸೋಮಣ್ಣಗೆ ಬಿಗ್ ಶಾಕ್!

Published : Mar 21, 2023, 09:56 PM IST

ಸೋಮಣ್ಣಗೆ ಚಾಮರಾಜನಗರ ಜಿಲ್ಲೆಯಿಂದ ಟಿಕೆಟ್ ಏನಾದರೂ ಕೊಟ್ಟರೇ "ಗೋ ಬ್ಯಾಕ್ ಸೋಮಣ್ಣ" ಚಳವಳಿ ನಡೆಸಲಾಗುವುದು ಎಂದು ಚಾಮರಾಜನಗರ ಜಿಲ್ಲಾ ಬಿಜೆಪಿ ಘಟಕ ಎಚ್ಚರಿಸಿದೆ.

ಸಿದ್ದರಾಮಯ್ಯ ವಿರುದ್ದ ಸ್ಪರ್ಧೆ ಮಾಡುವ ಕುರಿತ ತೀರ್ಮಾನ ಹೈಕಮಾಂಡ್ ಗೆ ಬಿಟ್ಟಿದ್ದು. ಈಗಾಗಲೇ ನನಗೆ ನನ್ನ ಕ್ಷೇತ್ರ ಇದೆ. ಅದಕ್ಕೂ ಮೀರಿ ಚಾಮರಾಜನಗರಕ್ಕೆ ಹೋಗಿ ಅಲ್ಲಿ ನೀವು ಸೆಟಲ್ ಆಗುವಂತೆ ನನಗೆ ವರಿಷ್ಠರು ಸೂಚನೆ ಕೊಟ್ಟಿದ್ದಾರೆ ಎಂದು ಹೇಳುವ ಮೂಲಕ ವಸತಿ ಸಚಿವ ವಿ. ಸೋಮಣ್ಣ ಅವರು ಬೆಂಗಳೂರನ್ನು ಬಿಟ್ಟು ಹೋಗುವ ಮುನ್ಸೂಚನೆ ನೀಡಿದ್ದಾರೆ. 

ಇದರ ಬೆನ್ನಲ್ಲೇ  ಸೋಮಣ್ಣಗೆ ಚಾಮರಾಜನಗರ ಜಿಲ್ಲೆಯಿಂದ ಟಿಕೆಟ್ ಏನಾದರೂ ಕೊಟ್ಟರೇ "ಗೋ ಬ್ಯಾಕ್ ಸೋಮಣ್ಣ" ಚಳವಳಿ ನಡೆಸಲಾಗುವುದು ಎಂದು ಚಾಮರಾಜನಗರ ಜಿಲ್ಲಾ ಬಿಜೆಪಿ ಘಟಕದ ವಕ್ತಾರ ಅಯ್ಯನಪುರ ಶಿವಕುಮಾರ್ ಹಾಗೂ ಇನ್ನಿತರ ಬಿಜೆಪಿ ಮುಖಂಡರು ಎಚ್ಚರಿಕೆ ನೀಡಿದ್ದಾರೆ.  ಜೊತೆಗೆ ಚುನಾವಣಾ ಉಸ್ತುವಾರಿಯನ್ನೂ ನೀಡಬಾರದು ಎಂದು ಒತ್ತಾಯಿಸಿದ್ದು, ಬಿಜೆಪಿ ಪಾಳೇಯದಲ್ಲಿ ಮತ್ತೇ ಭಿನ್ನಮತ ಸ್ಪೋಟವಾಗಿದೆ.

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more