'ಗೋ ಬ್ಯಾಕ್ ಸೋಮಣ್ಣ' ಚಾಮರಾಜನಗರದಿಂದ ಕಣಕ್ಕಿಳಿಯಲು ಮುಂದಾದ ವಿ.ಸೋಮಣ್ಣಗೆ ಬಿಗ್ ಶಾಕ್!

'ಗೋ ಬ್ಯಾಕ್ ಸೋಮಣ್ಣ' ಚಾಮರಾಜನಗರದಿಂದ ಕಣಕ್ಕಿಳಿಯಲು ಮುಂದಾದ ವಿ.ಸೋಮಣ್ಣಗೆ ಬಿಗ್ ಶಾಕ್!

Published : Mar 21, 2023, 09:56 PM IST

ಸೋಮಣ್ಣಗೆ ಚಾಮರಾಜನಗರ ಜಿಲ್ಲೆಯಿಂದ ಟಿಕೆಟ್ ಏನಾದರೂ ಕೊಟ್ಟರೇ "ಗೋ ಬ್ಯಾಕ್ ಸೋಮಣ್ಣ" ಚಳವಳಿ ನಡೆಸಲಾಗುವುದು ಎಂದು ಚಾಮರಾಜನಗರ ಜಿಲ್ಲಾ ಬಿಜೆಪಿ ಘಟಕ ಎಚ್ಚರಿಸಿದೆ.

ಸಿದ್ದರಾಮಯ್ಯ ವಿರುದ್ದ ಸ್ಪರ್ಧೆ ಮಾಡುವ ಕುರಿತ ತೀರ್ಮಾನ ಹೈಕಮಾಂಡ್ ಗೆ ಬಿಟ್ಟಿದ್ದು. ಈಗಾಗಲೇ ನನಗೆ ನನ್ನ ಕ್ಷೇತ್ರ ಇದೆ. ಅದಕ್ಕೂ ಮೀರಿ ಚಾಮರಾಜನಗರಕ್ಕೆ ಹೋಗಿ ಅಲ್ಲಿ ನೀವು ಸೆಟಲ್ ಆಗುವಂತೆ ನನಗೆ ವರಿಷ್ಠರು ಸೂಚನೆ ಕೊಟ್ಟಿದ್ದಾರೆ ಎಂದು ಹೇಳುವ ಮೂಲಕ ವಸತಿ ಸಚಿವ ವಿ. ಸೋಮಣ್ಣ ಅವರು ಬೆಂಗಳೂರನ್ನು ಬಿಟ್ಟು ಹೋಗುವ ಮುನ್ಸೂಚನೆ ನೀಡಿದ್ದಾರೆ. 

ಇದರ ಬೆನ್ನಲ್ಲೇ  ಸೋಮಣ್ಣಗೆ ಚಾಮರಾಜನಗರ ಜಿಲ್ಲೆಯಿಂದ ಟಿಕೆಟ್ ಏನಾದರೂ ಕೊಟ್ಟರೇ "ಗೋ ಬ್ಯಾಕ್ ಸೋಮಣ್ಣ" ಚಳವಳಿ ನಡೆಸಲಾಗುವುದು ಎಂದು ಚಾಮರಾಜನಗರ ಜಿಲ್ಲಾ ಬಿಜೆಪಿ ಘಟಕದ ವಕ್ತಾರ ಅಯ್ಯನಪುರ ಶಿವಕುಮಾರ್ ಹಾಗೂ ಇನ್ನಿತರ ಬಿಜೆಪಿ ಮುಖಂಡರು ಎಚ್ಚರಿಕೆ ನೀಡಿದ್ದಾರೆ.  ಜೊತೆಗೆ ಚುನಾವಣಾ ಉಸ್ತುವಾರಿಯನ್ನೂ ನೀಡಬಾರದು ಎಂದು ಒತ್ತಾಯಿಸಿದ್ದು, ಬಿಜೆಪಿ ಪಾಳೇಯದಲ್ಲಿ ಮತ್ತೇ ಭಿನ್ನಮತ ಸ್ಪೋಟವಾಗಿದೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more