'ಗೋ ಬ್ಯಾಕ್ ಸೋಮಣ್ಣ' ಚಾಮರಾಜನಗರದಿಂದ ಕಣಕ್ಕಿಳಿಯಲು ಮುಂದಾದ ವಿ.ಸೋಮಣ್ಣಗೆ ಬಿಗ್ ಶಾಕ್!

'ಗೋ ಬ್ಯಾಕ್ ಸೋಮಣ್ಣ' ಚಾಮರಾಜನಗರದಿಂದ ಕಣಕ್ಕಿಳಿಯಲು ಮುಂದಾದ ವಿ.ಸೋಮಣ್ಣಗೆ ಬಿಗ್ ಶಾಕ್!

Published : Mar 21, 2023, 09:56 PM IST

ಸೋಮಣ್ಣಗೆ ಚಾಮರಾಜನಗರ ಜಿಲ್ಲೆಯಿಂದ ಟಿಕೆಟ್ ಏನಾದರೂ ಕೊಟ್ಟರೇ "ಗೋ ಬ್ಯಾಕ್ ಸೋಮಣ್ಣ" ಚಳವಳಿ ನಡೆಸಲಾಗುವುದು ಎಂದು ಚಾಮರಾಜನಗರ ಜಿಲ್ಲಾ ಬಿಜೆಪಿ ಘಟಕ ಎಚ್ಚರಿಸಿದೆ.

ಸಿದ್ದರಾಮಯ್ಯ ವಿರುದ್ದ ಸ್ಪರ್ಧೆ ಮಾಡುವ ಕುರಿತ ತೀರ್ಮಾನ ಹೈಕಮಾಂಡ್ ಗೆ ಬಿಟ್ಟಿದ್ದು. ಈಗಾಗಲೇ ನನಗೆ ನನ್ನ ಕ್ಷೇತ್ರ ಇದೆ. ಅದಕ್ಕೂ ಮೀರಿ ಚಾಮರಾಜನಗರಕ್ಕೆ ಹೋಗಿ ಅಲ್ಲಿ ನೀವು ಸೆಟಲ್ ಆಗುವಂತೆ ನನಗೆ ವರಿಷ್ಠರು ಸೂಚನೆ ಕೊಟ್ಟಿದ್ದಾರೆ ಎಂದು ಹೇಳುವ ಮೂಲಕ ವಸತಿ ಸಚಿವ ವಿ. ಸೋಮಣ್ಣ ಅವರು ಬೆಂಗಳೂರನ್ನು ಬಿಟ್ಟು ಹೋಗುವ ಮುನ್ಸೂಚನೆ ನೀಡಿದ್ದಾರೆ. 

ಇದರ ಬೆನ್ನಲ್ಲೇ  ಸೋಮಣ್ಣಗೆ ಚಾಮರಾಜನಗರ ಜಿಲ್ಲೆಯಿಂದ ಟಿಕೆಟ್ ಏನಾದರೂ ಕೊಟ್ಟರೇ "ಗೋ ಬ್ಯಾಕ್ ಸೋಮಣ್ಣ" ಚಳವಳಿ ನಡೆಸಲಾಗುವುದು ಎಂದು ಚಾಮರಾಜನಗರ ಜಿಲ್ಲಾ ಬಿಜೆಪಿ ಘಟಕದ ವಕ್ತಾರ ಅಯ್ಯನಪುರ ಶಿವಕುಮಾರ್ ಹಾಗೂ ಇನ್ನಿತರ ಬಿಜೆಪಿ ಮುಖಂಡರು ಎಚ್ಚರಿಕೆ ನೀಡಿದ್ದಾರೆ.  ಜೊತೆಗೆ ಚುನಾವಣಾ ಉಸ್ತುವಾರಿಯನ್ನೂ ನೀಡಬಾರದು ಎಂದು ಒತ್ತಾಯಿಸಿದ್ದು, ಬಿಜೆಪಿ ಪಾಳೇಯದಲ್ಲಿ ಮತ್ತೇ ಭಿನ್ನಮತ ಸ್ಪೋಟವಾಗಿದೆ.

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more