'ಗೋ ಬ್ಯಾಕ್ ಸೋಮಣ್ಣ' ಚಾಮರಾಜನಗರದಿಂದ ಕಣಕ್ಕಿಳಿಯಲು ಮುಂದಾದ ವಿ.ಸೋಮಣ್ಣಗೆ ಬಿಗ್ ಶಾಕ್!

'ಗೋ ಬ್ಯಾಕ್ ಸೋಮಣ್ಣ' ಚಾಮರಾಜನಗರದಿಂದ ಕಣಕ್ಕಿಳಿಯಲು ಮುಂದಾದ ವಿ.ಸೋಮಣ್ಣಗೆ ಬಿಗ್ ಶಾಕ್!

Published : Mar 21, 2023, 09:56 PM IST

ಸೋಮಣ್ಣಗೆ ಚಾಮರಾಜನಗರ ಜಿಲ್ಲೆಯಿಂದ ಟಿಕೆಟ್ ಏನಾದರೂ ಕೊಟ್ಟರೇ "ಗೋ ಬ್ಯಾಕ್ ಸೋಮಣ್ಣ" ಚಳವಳಿ ನಡೆಸಲಾಗುವುದು ಎಂದು ಚಾಮರಾಜನಗರ ಜಿಲ್ಲಾ ಬಿಜೆಪಿ ಘಟಕ ಎಚ್ಚರಿಸಿದೆ.

ಸಿದ್ದರಾಮಯ್ಯ ವಿರುದ್ದ ಸ್ಪರ್ಧೆ ಮಾಡುವ ಕುರಿತ ತೀರ್ಮಾನ ಹೈಕಮಾಂಡ್ ಗೆ ಬಿಟ್ಟಿದ್ದು. ಈಗಾಗಲೇ ನನಗೆ ನನ್ನ ಕ್ಷೇತ್ರ ಇದೆ. ಅದಕ್ಕೂ ಮೀರಿ ಚಾಮರಾಜನಗರಕ್ಕೆ ಹೋಗಿ ಅಲ್ಲಿ ನೀವು ಸೆಟಲ್ ಆಗುವಂತೆ ನನಗೆ ವರಿಷ್ಠರು ಸೂಚನೆ ಕೊಟ್ಟಿದ್ದಾರೆ ಎಂದು ಹೇಳುವ ಮೂಲಕ ವಸತಿ ಸಚಿವ ವಿ. ಸೋಮಣ್ಣ ಅವರು ಬೆಂಗಳೂರನ್ನು ಬಿಟ್ಟು ಹೋಗುವ ಮುನ್ಸೂಚನೆ ನೀಡಿದ್ದಾರೆ. 

ಇದರ ಬೆನ್ನಲ್ಲೇ  ಸೋಮಣ್ಣಗೆ ಚಾಮರಾಜನಗರ ಜಿಲ್ಲೆಯಿಂದ ಟಿಕೆಟ್ ಏನಾದರೂ ಕೊಟ್ಟರೇ "ಗೋ ಬ್ಯಾಕ್ ಸೋಮಣ್ಣ" ಚಳವಳಿ ನಡೆಸಲಾಗುವುದು ಎಂದು ಚಾಮರಾಜನಗರ ಜಿಲ್ಲಾ ಬಿಜೆಪಿ ಘಟಕದ ವಕ್ತಾರ ಅಯ್ಯನಪುರ ಶಿವಕುಮಾರ್ ಹಾಗೂ ಇನ್ನಿತರ ಬಿಜೆಪಿ ಮುಖಂಡರು ಎಚ್ಚರಿಕೆ ನೀಡಿದ್ದಾರೆ.  ಜೊತೆಗೆ ಚುನಾವಣಾ ಉಸ್ತುವಾರಿಯನ್ನೂ ನೀಡಬಾರದು ಎಂದು ಒತ್ತಾಯಿಸಿದ್ದು, ಬಿಜೆಪಿ ಪಾಳೇಯದಲ್ಲಿ ಮತ್ತೇ ಭಿನ್ನಮತ ಸ್ಪೋಟವಾಗಿದೆ.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more