Assembly election: ಕಾಂಗ್ರೆಸ್ ಟಿಕೆಟ್ ಹಂಚಿಕೆಗೆ ಕಮಲ ತಂತ್ರ: ತ್ರಿಬಲ್ ರೈಡಿಂಗ್ ಗೆದ್ದವನೇ ಮಹಾಶೂರ

Assembly election: ಕಾಂಗ್ರೆಸ್ ಟಿಕೆಟ್ ಹಂಚಿಕೆಗೆ ಕಮಲ ತಂತ್ರ: ತ್ರಿಬಲ್ ರೈಡಿಂಗ್ ಗೆದ್ದವನೇ ಮಹಾಶೂರ

Published : Dec 22, 2022, 02:26 PM IST

ಪ್ರಪಂಚ ಪ್ರಳಯ ಆದ್ರೂ ಸರಿ, ಕರ್ನಾಟಕವನ್ನು ಗೆದ್ದೇ ಸಿದ್ಧ ಅಂತ ಹೂಂಕರಿಸ್ತಾ ಇದ್ದಾರೆ ಕೈ ರಣಕಲಿಗಳು. ಕರ್ನಾಟಕ ಕುರುಕ್ಷೇತ್ರವನ್ನು ಗೆದ್ದು ಬೀಗಲು ಕೈ ಕಲಿಗಳು ಪ್ರತಿಜ್ಞೆಯನ್ನೂ ಮಾಡಿ ಬಿಟ್ಟಿದ್ದಾರೆ. ಅಷ್ಟಕ್ಕೂ ಏನಿದು ತ್ರಿಬಲ್ ರೈಡಿಂಗ್ ಟಿಕೆಟ್ ಸೂತ್ರ..? 

ಬೆಂಗಳೂರು (ಡಿ.22): ಪ್ರಪಂಚ ಪ್ರಳಯ ಆದ್ರೂ ಸರಿ, ಕರ್ನಾಟಕವನ್ನು ಗೆದ್ದೇ ಸಿದ್ಧ ಅಂತ ಹೂಂಕರಿಸ್ತಾ ಇದ್ದಾರೆ ಕೈ ರಣಕಲಿಗಳು. ಕರ್ನಾಟಕ ಕುರುಕ್ಷೇತ್ರವನ್ನು ಗೆದ್ದು ಬೀಗಲು ಕೈ ಕಲಿಗಳು ಪ್ರತಿಜ್ಞೆಯನ್ನೂ ಮಾಡಿ ಬಿಟ್ಟಿದ್ದಾರೆ. ಎಲೆಕ್ಷನ್ ಗೆಲ್ಬೇಕು ಅಂದ್ರೆ ಮೊದ್ಲು ಅಭ್ಯರ್ಥಿಗಳು ಯಾರು ಅನ್ನೋದು ಡಿಸೈಡ್ ಆಗ್ಬೇಕು. ಇದಕ್ಕೆ ಅಂತಾನೇ ಕೈ ಪಾಳೆಯದಲ್ಲಿ ರೆಡಿಯಾಗ್ತಿದೆ ತ್ರಿಬಲ್ ರೈಡಿಂಗ್ ಟಿಕೆಟ್ ಸೂತ್ರ. ಕಾಂಗ್ರೆಸ್ ಅಭ್ಯರ್ಥಿಗಳು ಯಾರು ಅನ್ನೋದನ್ನು ನಿರ್ಧಾರ ಮಾಡಲಿರೋದೇ ಆ ಸೂತ್ರ, ಆ ತಂತ್ರ. ಅಷ್ಟಕ್ಕೂ ಏನಿದು ತ್ರಿಬಲ್ ರೈಡಿಂಗ್ ಟಿಕೆಟ್ ಸೂತ್ರ..? ಇಲ್ಲಿದೆ ನೋಡಿ ಕೈ ಕೋಟೆಯಿಂದ ಸಿಡಿದು ಬಂದಿರೋ ಟಿಕೆಟ್ ಸೀಕ್ರೆಟ್.

ಕಾಂಗ್ರೆಸ್'ನಲ್ಲಿ ಟಿಕೆಟ್ ಹಂಚಿಕೆಗೆ ಸಮೀಕ್ಷೆಯೇ ಫೈನಲ್ ಮಾನದಂಡ ಅನ್ನೋದಾದ್ರೆ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಪಾತ್ರ ಏನು..? ಕೈ ಪಾಳೆಯದ ಹಿರಿಯ ನಾಯಕರ ಶಿಫಾರಸುಗಳಿಗೆ ಕಿಮ್ಮತ್ತೇ ಇಲ್ವಾ..? ಟಿಕೆಟ್ ಹಂಚಿಕೆ ವಿಚಾರವೇ ಕೈ ಕೋಟೆಯಲ್ಲಿ ಬಿರುಗಾಳಿ ಎಬ್ಬಿಸಲಿದ್ಯಾ..? ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಹಂಚಿಕೆಗೆ ಸಮೀಕ್ಷೆಗಳೇ ಫೈನಲ್ ಮಾನದಂಡ. ಹಾಗಾದ್ರೆ ರಾಜ್ಯ ಕಾಂಗ್ರೆಸ್'ನ ಡಿಸೈಡಿಂಗ್ ಫ್ಯಾಕ್ಟರ್'ಗಳಾದ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಪಾತ್ರ ಏನು..? ಕೈ ಪಾಳೆಯದ ಹಿರಿಯ ನಾಯಕರ ಶಿಫಾರಸುಗಳಿಗೆ ಕಿಮ್ಮತ್ತೇ ಇಲ್ವಾ..? ಟಿಕೆಟ್ ಹಂಚಿಕೆ ವಿಚಾರವೇ ಕೈ ಕೋಟೆಯಲ್ಲಿ ಬಿರುಗಾಳಿ ಎಬ್ಬಿಸಲಿದ್ಯಾ..? ಉತ್ತರ ಇಲ್ಲಿದೆ ನೋಡಿ.

ಟಿಕೆಟ್ ಯಾರಿಗೆ ಅನ್ನೋದು ಫೈನಲ್ ಆದ್ರೆ, ಘೋಷಣೆಯೊಂದೇ ಬಾಕಿ. ಅದಕ್ಕೂ ಕಾಂಗ್ರೆಸ್'ನಲ್ಲಿ ಮುಹೂರ್ತ ಫಿಕ್ಸ್ ಆಗಿದೆ. ಅಷ್ಟಕ್ಕೂ ಯಾವುದು ಆ ಮುಹೂರ್ತ?  ಕಾಂಗ್ರೆಸ್ ಟಿಕೆಟ್ ಫೈಟ್'ಗೆ ಬ್ರೇಕ್ ಹಾಕಲು ಸಮೀಕ್ಷೆಯ ಅಸ್ತ್ರ ಪ್ರಯೋಗಕ್ಕೆ ಹೈಕಮಾಂಡ್ ಮುಂದಾಗಿದೆ. ಟಿಕೆಟ್ ಘೋಷಣೆಗೂ ಕೈ ಪಾಳೆಯದಲ್ಲಿ ಮುಹೂರ್ತ ಫಿಕ್ಸ್ ಆಗಿದೆ. ಕಾಂಗ್ರೆಸ್'ನಲ್ಲಿ ಟಿಕೆಟ್ ಘೋಷಣೆ ಅನ್ನೋದೇ ಗಜಪ್ರಸವ ಇದ್ದ ಹಾಗೆ. ಒಂದಂತೂ ನಿಜ. ಈ ಬಾರಿ ಕೈ ಪಾಳೆಯ ಹೊಸ ತಂತ್ರದೊಂದಿಗೆ, ಹೊಸ ಲೆಕ್ಕಾಚಾರದೊಂದಿಗೆ ಟಿಕೆಟ್ ನೀಡಲು ಮುಂದಾಗಿದ್ದು, ಒಂದಷ್ಟು ಮಂದಿಗೆ ಅಚ್ಚರಿ, ಮತ್ತೊಂದಷ್ಟು ಮಂದಿಗೆ ಆಘಾತ ಶತಸಿದ್ಧ.

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more