ಬೈ ಎಲೆಕ್ಷನ್: ರಾಜ್ಯ ಬಿಜೆಪಿ ಕೋರ್ ಕಮಿಟಿಯಿಂದ 3 ಹೆಸರು ಶಿಫಾರಸು..!

ಬೈ ಎಲೆಕ್ಷನ್: ರಾಜ್ಯ ಬಿಜೆಪಿ ಕೋರ್ ಕಮಿಟಿಯಿಂದ 3 ಹೆಸರು ಶಿಫಾರಸು..!

Published : Nov 16, 2020, 06:31 PM IST

ಅಶೊಕ್ ಗಸ್ತಿ ನಿಧನದಿಂದ ತೆರವಾಗಿರುವ ಕರ್ನಾಟಕ ರಾಜ್ಯಸಭಾ ಸ್ಥಾನಕ್ಕೆ ಈಗಾಗಲೇ ದಿನಾಂಕ ಘೋಷಣೆಯಾಗಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಈ ಚುನಾವಣೆಗೆ ಸಿದ್ಧತೆ ನಡೆಸಿದೆ. 

ಬೆಂಗಳೂರು, (ನ.16): ಅಶೊಕ್ ಗಸ್ತಿ ನಿಧನದಿಂದ ತೆರವಾಗಿರುವ ಕರ್ನಾಟಕ ರಾಜ್ಯಸಭಾ ಸ್ಥಾನಕ್ಕೆ ಈಗಾಗಲೇ ದಿನಾಂಕ ಘೋಷಣೆಯಾಗಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಈ ಚುನಾವಣೆಗೆ ಸಿದ್ಧತೆ ನಡೆಸಿದೆ. 

ರಾಜ್ಯ ರಾಜಕೀಯಕ್ಕೆ ಅಚ್ಚರಿಯ ಎಂಟ್ರಿ! ಬಿಜೆಪಿಯಿಂದ ಸೂಪರ್‌ಸ್ಟಾರ್‌ ಕಣಕ್ಕೆ?

ಯಾರಿಗೆ ಟಿಕೆಟ್ ಕೊಡಬೇಕೆಂಬ ಲೆಕ್ಕಾಚಾರದಲ್ಲಿ ಬಿಜೆಪಿ ಹೈಕಮಾಂಡ್ ತೊಡಗಿದೆ. ಸದ್ಯದ ಮೂಲಗಳ ಪ್ರಕಾರ ಕರ್ನಾಟಕದ ಒಂದು ರಾಜ್ಯಸಭಾ ಸ್ಥಾನಕ್ಕೆ ಮೂವರ ಹೆಸರು ಕೇಳಿಬಂದಿದೆ.

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!