ಬೈ ಎಲೆಕ್ಷನ್: ರಾಜ್ಯ ಬಿಜೆಪಿ ಕೋರ್ ಕಮಿಟಿಯಿಂದ 3 ಹೆಸರು ಶಿಫಾರಸು..!

ಬೈ ಎಲೆಕ್ಷನ್: ರಾಜ್ಯ ಬಿಜೆಪಿ ಕೋರ್ ಕಮಿಟಿಯಿಂದ 3 ಹೆಸರು ಶಿಫಾರಸು..!

Published : Nov 16, 2020, 06:31 PM IST

ಅಶೊಕ್ ಗಸ್ತಿ ನಿಧನದಿಂದ ತೆರವಾಗಿರುವ ಕರ್ನಾಟಕ ರಾಜ್ಯಸಭಾ ಸ್ಥಾನಕ್ಕೆ ಈಗಾಗಲೇ ದಿನಾಂಕ ಘೋಷಣೆಯಾಗಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಈ ಚುನಾವಣೆಗೆ ಸಿದ್ಧತೆ ನಡೆಸಿದೆ. 

ಬೆಂಗಳೂರು, (ನ.16): ಅಶೊಕ್ ಗಸ್ತಿ ನಿಧನದಿಂದ ತೆರವಾಗಿರುವ ಕರ್ನಾಟಕ ರಾಜ್ಯಸಭಾ ಸ್ಥಾನಕ್ಕೆ ಈಗಾಗಲೇ ದಿನಾಂಕ ಘೋಷಣೆಯಾಗಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಈ ಚುನಾವಣೆಗೆ ಸಿದ್ಧತೆ ನಡೆಸಿದೆ. 

ರಾಜ್ಯ ರಾಜಕೀಯಕ್ಕೆ ಅಚ್ಚರಿಯ ಎಂಟ್ರಿ! ಬಿಜೆಪಿಯಿಂದ ಸೂಪರ್‌ಸ್ಟಾರ್‌ ಕಣಕ್ಕೆ?

ಯಾರಿಗೆ ಟಿಕೆಟ್ ಕೊಡಬೇಕೆಂಬ ಲೆಕ್ಕಾಚಾರದಲ್ಲಿ ಬಿಜೆಪಿ ಹೈಕಮಾಂಡ್ ತೊಡಗಿದೆ. ಸದ್ಯದ ಮೂಲಗಳ ಪ್ರಕಾರ ಕರ್ನಾಟಕದ ಒಂದು ರಾಜ್ಯಸಭಾ ಸ್ಥಾನಕ್ಕೆ ಮೂವರ ಹೆಸರು ಕೇಳಿಬಂದಿದೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!