40% ಕಮಿಷನ್ ಸಮರ: ಹಿಂದಿನ ಸರ್ಕಾರದ ದಾಖಲೆ ಬಿಡುಗಡೆ ಮಾಡಲು ಸರ್ಕಾರ ಪ್ಲಾನ್!

40% ಕಮಿಷನ್ ಸಮರ: ಹಿಂದಿನ ಸರ್ಕಾರದ ದಾಖಲೆ ಬಿಡುಗಡೆ ಮಾಡಲು ಸರ್ಕಾರ ಪ್ಲಾನ್!

Published : Aug 25, 2022, 05:00 PM IST

ಕಮಿಷನ್ ಆರೋಪ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.ಇದನ್ನೇ ಕಾಂಗ್ರೆಸ್ ಚುನಾವಣೆ ಅಸ್ತ್ರ ಮಾಡಿಕೊಂಡು ಜನರ ಬಳಿ ಹೋಗುವ ಪ್ಲಾನ್ ಮಾಡಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಸರ್ಕಾರ ಆತಂಕದಲ್ಲಿದ್ದು, ಕಾಂಗ್ರೆಸ್‌ ವಿರುದ್ಧ ರಣತಂತ್ರ ಹೆಣೆದಿದೆ.

ಬೆಂಗಳೂರು(ಆ.25):  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಎಲ್ಲಾ ಸಚಿವರು, ಶಾಸಕರು ಸೇರಿ ಇಡೀ ವ್ಯವಸ್ಥೆಯೇ ಭ್ರಷ್ಟವಾಗಿದೆ. ಇಷ್ಟೊಂದು ಭ್ರಷ್ಟ ಸರ್ಕಾರವನ್ನು ನನ್ನ ಜೀವನದಲ್ಲೇ ನೋಡಿಲ್ಲ. 40 ಪರ್ಸೆಂಟ್‌ ಕಮಿಷನ್‌ ಬಗ್ಗೆ ನ್ಯಾಯಾಂಗ ತನಿಖೆ ನಡೆಸಿದರೆ ಎಲ್ಲಾ ದಾಖಲೆ ನೀಡುತ್ತೇವೆ. ಸಾಬೀತುಪಡಿಸಲು ವಿಫಲವಾದರೆ ಯಾವ ಶಿಕ್ಷೆ ಅನುಭವಿಸಲೂ ಸಿದ್ಧವಿದ್ದೇವೆ ಎಂದು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಹೇಳಿದ್ದಾರೆ. 

ಸಿಎಂ ಬೊಮ್ಮಾಯಿ ಸೇರಿ ಸರ್ಕಾರದ ಎಲ್ಲರೂ ಕಮಿಷನ್‌ ಕೇಳ್ತಾರೆ: ಗುತ್ತಿಗೆದಾರರ ಸಂಘ ಗಂಭೀರ ಆರೋಪ

ಇದರಿಂದ ಕಮಿಷನ್ ಆರೋಪ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.ಇದನ್ನೇ ಕಾಂಗ್ರೆಸ್ ಚುನಾವಣೆ ಅಸ್ತ್ರ ಮಾಡಿಕೊಂಡು ಜನರ ಬಳಿ ಹೋಗುವ ಪ್ಲಾನ್ ಮಾಡಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಸರ್ಕಾರ ಆತಂಕದಲ್ಲಿದ್ದು, ಕಾಂಗ್ರೆಸ್‌ ವಿರುದ್ಧ ರಣತಂತ್ರ ಹೆಣೆದಿದೆ.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more