40% ಕಮಿಷನ್ ಸಮರ: ಹಿಂದಿನ ಸರ್ಕಾರದ ದಾಖಲೆ ಬಿಡುಗಡೆ ಮಾಡಲು ಸರ್ಕಾರ ಪ್ಲಾನ್!

40% ಕಮಿಷನ್ ಸಮರ: ಹಿಂದಿನ ಸರ್ಕಾರದ ದಾಖಲೆ ಬಿಡುಗಡೆ ಮಾಡಲು ಸರ್ಕಾರ ಪ್ಲಾನ್!

Published : Aug 25, 2022, 05:00 PM IST

ಕಮಿಷನ್ ಆರೋಪ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.ಇದನ್ನೇ ಕಾಂಗ್ರೆಸ್ ಚುನಾವಣೆ ಅಸ್ತ್ರ ಮಾಡಿಕೊಂಡು ಜನರ ಬಳಿ ಹೋಗುವ ಪ್ಲಾನ್ ಮಾಡಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಸರ್ಕಾರ ಆತಂಕದಲ್ಲಿದ್ದು, ಕಾಂಗ್ರೆಸ್‌ ವಿರುದ್ಧ ರಣತಂತ್ರ ಹೆಣೆದಿದೆ.

ಬೆಂಗಳೂರು(ಆ.25):  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಎಲ್ಲಾ ಸಚಿವರು, ಶಾಸಕರು ಸೇರಿ ಇಡೀ ವ್ಯವಸ್ಥೆಯೇ ಭ್ರಷ್ಟವಾಗಿದೆ. ಇಷ್ಟೊಂದು ಭ್ರಷ್ಟ ಸರ್ಕಾರವನ್ನು ನನ್ನ ಜೀವನದಲ್ಲೇ ನೋಡಿಲ್ಲ. 40 ಪರ್ಸೆಂಟ್‌ ಕಮಿಷನ್‌ ಬಗ್ಗೆ ನ್ಯಾಯಾಂಗ ತನಿಖೆ ನಡೆಸಿದರೆ ಎಲ್ಲಾ ದಾಖಲೆ ನೀಡುತ್ತೇವೆ. ಸಾಬೀತುಪಡಿಸಲು ವಿಫಲವಾದರೆ ಯಾವ ಶಿಕ್ಷೆ ಅನುಭವಿಸಲೂ ಸಿದ್ಧವಿದ್ದೇವೆ ಎಂದು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಹೇಳಿದ್ದಾರೆ. 

ಸಿಎಂ ಬೊಮ್ಮಾಯಿ ಸೇರಿ ಸರ್ಕಾರದ ಎಲ್ಲರೂ ಕಮಿಷನ್‌ ಕೇಳ್ತಾರೆ: ಗುತ್ತಿಗೆದಾರರ ಸಂಘ ಗಂಭೀರ ಆರೋಪ

ಇದರಿಂದ ಕಮಿಷನ್ ಆರೋಪ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.ಇದನ್ನೇ ಕಾಂಗ್ರೆಸ್ ಚುನಾವಣೆ ಅಸ್ತ್ರ ಮಾಡಿಕೊಂಡು ಜನರ ಬಳಿ ಹೋಗುವ ಪ್ಲಾನ್ ಮಾಡಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಸರ್ಕಾರ ಆತಂಕದಲ್ಲಿದ್ದು, ಕಾಂಗ್ರೆಸ್‌ ವಿರುದ್ಧ ರಣತಂತ್ರ ಹೆಣೆದಿದೆ.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more