40% ಕಮಿಷನ್ ಸಮರ: ಹಿಂದಿನ ಸರ್ಕಾರದ ದಾಖಲೆ ಬಿಡುಗಡೆ ಮಾಡಲು ಸರ್ಕಾರ ಪ್ಲಾನ್!

40% ಕಮಿಷನ್ ಸಮರ: ಹಿಂದಿನ ಸರ್ಕಾರದ ದಾಖಲೆ ಬಿಡುಗಡೆ ಮಾಡಲು ಸರ್ಕಾರ ಪ್ಲಾನ್!

Published : Aug 25, 2022, 05:00 PM IST

ಕಮಿಷನ್ ಆರೋಪ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.ಇದನ್ನೇ ಕಾಂಗ್ರೆಸ್ ಚುನಾವಣೆ ಅಸ್ತ್ರ ಮಾಡಿಕೊಂಡು ಜನರ ಬಳಿ ಹೋಗುವ ಪ್ಲಾನ್ ಮಾಡಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಸರ್ಕಾರ ಆತಂಕದಲ್ಲಿದ್ದು, ಕಾಂಗ್ರೆಸ್‌ ವಿರುದ್ಧ ರಣತಂತ್ರ ಹೆಣೆದಿದೆ.

ಬೆಂಗಳೂರು(ಆ.25):  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಎಲ್ಲಾ ಸಚಿವರು, ಶಾಸಕರು ಸೇರಿ ಇಡೀ ವ್ಯವಸ್ಥೆಯೇ ಭ್ರಷ್ಟವಾಗಿದೆ. ಇಷ್ಟೊಂದು ಭ್ರಷ್ಟ ಸರ್ಕಾರವನ್ನು ನನ್ನ ಜೀವನದಲ್ಲೇ ನೋಡಿಲ್ಲ. 40 ಪರ್ಸೆಂಟ್‌ ಕಮಿಷನ್‌ ಬಗ್ಗೆ ನ್ಯಾಯಾಂಗ ತನಿಖೆ ನಡೆಸಿದರೆ ಎಲ್ಲಾ ದಾಖಲೆ ನೀಡುತ್ತೇವೆ. ಸಾಬೀತುಪಡಿಸಲು ವಿಫಲವಾದರೆ ಯಾವ ಶಿಕ್ಷೆ ಅನುಭವಿಸಲೂ ಸಿದ್ಧವಿದ್ದೇವೆ ಎಂದು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಹೇಳಿದ್ದಾರೆ. 

ಸಿಎಂ ಬೊಮ್ಮಾಯಿ ಸೇರಿ ಸರ್ಕಾರದ ಎಲ್ಲರೂ ಕಮಿಷನ್‌ ಕೇಳ್ತಾರೆ: ಗುತ್ತಿಗೆದಾರರ ಸಂಘ ಗಂಭೀರ ಆರೋಪ

ಇದರಿಂದ ಕಮಿಷನ್ ಆರೋಪ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.ಇದನ್ನೇ ಕಾಂಗ್ರೆಸ್ ಚುನಾವಣೆ ಅಸ್ತ್ರ ಮಾಡಿಕೊಂಡು ಜನರ ಬಳಿ ಹೋಗುವ ಪ್ಲಾನ್ ಮಾಡಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಸರ್ಕಾರ ಆತಂಕದಲ್ಲಿದ್ದು, ಕಾಂಗ್ರೆಸ್‌ ವಿರುದ್ಧ ರಣತಂತ್ರ ಹೆಣೆದಿದೆ.

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more