ಕಾರ್ಯಕಾರಣಿ ಸಭೆಯಲ್ಲಿ ಸಿಟಿ ರವಿ, ಪ್ರಲ್ಹಾದ್ ಜೋಶಿ ಕೆಲಸ ಶ್ಲಾಘಿಸಿದ ಜೆಪಿ ನಡ್ಡಾ..!

ಕಾರ್ಯಕಾರಣಿ ಸಭೆಯಲ್ಲಿ ಸಿಟಿ ರವಿ, ಪ್ರಲ್ಹಾದ್ ಜೋಶಿ ಕೆಲಸ ಶ್ಲಾಘಿಸಿದ ಜೆಪಿ ನಡ್ಡಾ..!

Published : Apr 17, 2022, 07:09 PM IST

ಇಂದು (ಭಾನುವಾರ) ಎರಡನೇ ದಿನದ ಸಭೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಆಗಮಿಸಿದ್ದು, ಅವರನ್ನು ಸಿಎಂ ಬಸವರಾಜ ಬೊಮ್ಮಾಯಿ ಅವರು ಸ್ವಾಗತಿಸಿದರು.  ಈ ವೇಳೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹಾಗೂ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮೇಲೆ ಜೆ.ಪಿ. ನಡ್ಡಾ ಪ್ರಶಂಸೆಗಳ ಸುರಿಮಳೆಗೈದಿದ್ದಾರೆ.

ವಿಜಯನಗರ, (ಏ.17): ನೂತನ ಜಿಲ್ಲೆ ವಿಜಯನಗರದ ಹೊಸಪೇಟೆಯಲ್ಲಿ ನಡೆದ ಎರಡು ದಿನದ ರಾಜ್ಯ ಬಿಜೆಪಿಯ ಕಾರ್ಯಕಾರಣಿ  ಸಭೆ  ಅಂತ್ಯವಾಗಿದೆ. ಇಂದು (ಭಾನುವಾರ) ಎರಡನೇ ದಿನದ ಸಭೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಆಗಮಿಸಿದ್ದು, ಅವರನ್ನು ಸಿಎಂ ಬಸವರಾಜ ಬೊಮ್ಮಾಯಿ ಅವರು ಸ್ವಾಗತಿಸಿದರು. 

ಬಿಜೆಪಿ ಕಾರ್ಯಕಾರಣಿ, 2ನೇ ದಿನದ ಸಭೆಗೆ ನಡ್ಡಾ ಆಗಮನ, ಮಹತ್ವದ ಚರ್ಚೆ

ಬಳಿಕ ಸಭೆಯಲ್ಲಿ ಚುನಾವಣಾ ರಣತಂತ್ರ, ಪಕ್ಷ ಬಲವರ್ಧನೆ ಬಗ್ಗೆ ಮಹತ್ವದ ಚರ್ಚೆ ನಡೆಸಿದರು. ಈ ವೇಳೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹಾಗೂ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮೇಲೆ ಜೆ.ಪಿ. ನಡ್ಡಾ ಪ್ರಶಂಸೆಗಳ ಸುರಿಮಳೆಗೈದಿದ್ದಾರೆ.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more