ಸಂದರ್ಶನ: RR ನಗರ, ಶಿರಾ ಬೈ ಎಲೆಕ್ಷನ್‌ಗೆ ಅಭ್ಯರ್ಥಿ ಆಯ್ಕೆ ಬಗ್ಗೆ ಬಿಜೆಪಿ ಸಾರಥಿ ಬಿಚ್ಚು ಮಾತು..!

ಸಂದರ್ಶನ: RR ನಗರ, ಶಿರಾ ಬೈ ಎಲೆಕ್ಷನ್‌ಗೆ ಅಭ್ಯರ್ಥಿ ಆಯ್ಕೆ ಬಗ್ಗೆ ಬಿಜೆಪಿ ಸಾರಥಿ ಬಿಚ್ಚು ಮಾತು..!

Published : Oct 30, 2020, 10:42 PM IST

ಆಡಳಿತರೂಢ ಬಿಜೆಪಿ, ಈ ಎರಡು ಕ್ಷೇತ್ರಗಳನ್ನ ಪ್ರತಿಷ್ಠೆಯಾಗಿ ಸ್ವೀಕರಿಸಿದೆ. ಇನ್ನು ಈ ಬಗ್ಗೆ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಬೆಂಗಳೂರು, (ಅ.30): ನವೆಂಬರ್‌ 3 ರಂದು ನಡೆಯಲಿರುವ ಶಿರಾ ಹಾಗೂ ಆರ್‌.ಆರ್‌ ನಗರ ಉಪಚುನಾವಣೆಯಲ್ಲಿ ಗೆಲ್ಲಲು ಬಿಜೆಪಿ, ಜೆಡಿಎಸ್ ಹಾಗೂ ಕಾಂಗ್ರೆಸ್ ನಾನಾ ತಂತ್ರಗಾರಿಕೆಯನ್ನು ನಡೆಸುತ್ತಿವೆ. ಈ ಎರಡೂ ಕ್ಷೇತ್ರಗಳು ಪ್ರತಿಷ್ಠೆಯೆ ಕ್ಷೇತ್ರಗಳಾಗಿದ್ದು ಜಿದ್ದಾಜಿದ್ದಿಯ ಕಣಗಳಾಗಿ ಮಾರ್ಪಟ್ಟಿವೆ.

ಶಿರಾ ಬೈ ಎಲೆಕ್ಷನ್: ಸಂದರ್ಶನದಲ್ಲಿ ಮಹತ್ವದ ವಿಷಯಗಳನ್ನ ಬಿಚ್ಚಿಟ್ಟ ವಿಜಯೇಂದ್ರ

ಅದರಲ್ಲೂ ಆಡಳಿತರೂಢ ಬಿಜೆಪಿ, ಈ ಎರಡು ಕ್ಷೇತ್ರಗಳನ್ನ ಪ್ರತಿಷ್ಠೆಯಾಗಿ ಸ್ವೀಕರಿಸಿದೆ. ಇನ್ನು ಈ ಬಗ್ಗೆ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!