ಸಂದರ್ಶನ: RR ನಗರ, ಶಿರಾ ಬೈ ಎಲೆಕ್ಷನ್‌ಗೆ ಅಭ್ಯರ್ಥಿ ಆಯ್ಕೆ ಬಗ್ಗೆ ಬಿಜೆಪಿ ಸಾರಥಿ ಬಿಚ್ಚು ಮಾತು..!

ಸಂದರ್ಶನ: RR ನಗರ, ಶಿರಾ ಬೈ ಎಲೆಕ್ಷನ್‌ಗೆ ಅಭ್ಯರ್ಥಿ ಆಯ್ಕೆ ಬಗ್ಗೆ ಬಿಜೆಪಿ ಸಾರಥಿ ಬಿಚ್ಚು ಮಾತು..!

Published : Oct 30, 2020, 10:42 PM IST

ಆಡಳಿತರೂಢ ಬಿಜೆಪಿ, ಈ ಎರಡು ಕ್ಷೇತ್ರಗಳನ್ನ ಪ್ರತಿಷ್ಠೆಯಾಗಿ ಸ್ವೀಕರಿಸಿದೆ. ಇನ್ನು ಈ ಬಗ್ಗೆ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಬೆಂಗಳೂರು, (ಅ.30): ನವೆಂಬರ್‌ 3 ರಂದು ನಡೆಯಲಿರುವ ಶಿರಾ ಹಾಗೂ ಆರ್‌.ಆರ್‌ ನಗರ ಉಪಚುನಾವಣೆಯಲ್ಲಿ ಗೆಲ್ಲಲು ಬಿಜೆಪಿ, ಜೆಡಿಎಸ್ ಹಾಗೂ ಕಾಂಗ್ರೆಸ್ ನಾನಾ ತಂತ್ರಗಾರಿಕೆಯನ್ನು ನಡೆಸುತ್ತಿವೆ. ಈ ಎರಡೂ ಕ್ಷೇತ್ರಗಳು ಪ್ರತಿಷ್ಠೆಯೆ ಕ್ಷೇತ್ರಗಳಾಗಿದ್ದು ಜಿದ್ದಾಜಿದ್ದಿಯ ಕಣಗಳಾಗಿ ಮಾರ್ಪಟ್ಟಿವೆ.

ಶಿರಾ ಬೈ ಎಲೆಕ್ಷನ್: ಸಂದರ್ಶನದಲ್ಲಿ ಮಹತ್ವದ ವಿಷಯಗಳನ್ನ ಬಿಚ್ಚಿಟ್ಟ ವಿಜಯೇಂದ್ರ

ಅದರಲ್ಲೂ ಆಡಳಿತರೂಢ ಬಿಜೆಪಿ, ಈ ಎರಡು ಕ್ಷೇತ್ರಗಳನ್ನ ಪ್ರತಿಷ್ಠೆಯಾಗಿ ಸ್ವೀಕರಿಸಿದೆ. ಇನ್ನು ಈ ಬಗ್ಗೆ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?