ಸರ್ಕಾರದ ವಿವಾದಾತ್ಮಕ ನಿಲುವು : ಲೋಕಸಭಾ ಚುನಾವಣೆ ಹೊತ್ತಲ್ಲಿ ಬಿಜೆಪಿಗೆ ಆಸ್ತ್ರ ಕೊಟ್ಟಿತಾ ಕಾಂಗ್ರೆಸ್..?

ಸರ್ಕಾರದ ವಿವಾದಾತ್ಮಕ ನಿಲುವು : ಲೋಕಸಭಾ ಚುನಾವಣೆ ಹೊತ್ತಲ್ಲಿ ಬಿಜೆಪಿಗೆ ಆಸ್ತ್ರ ಕೊಟ್ಟಿತಾ ಕಾಂಗ್ರೆಸ್..?

Published : Jan 05, 2024, 11:07 AM IST

ಬಿಜೆಪಿ ಅವಧಿಯಲ್ಲಿ ತೀವೃ ವಿವಾದ ಸೃಷ್ಟಿಸಿದ್ದ ಹಿಜಾಬ್ 
ರಾಜ್ಯದಲ್ಲಿ ಹಿಜಾಬ್ ನಿಷೇಧ ವಾಪಸ್ ಪಡೆಯುವೆ ಎಂದ ಸಿಎಂ
ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಹೊರ ಹಾಕಿದ ಬಿಜೆಪಿ

ಇತ್ತೀಚೆಗೆ ರಾಜ್ಯ ಸರ್ಕಾರ ತೆಗೆದುಕೊಳ್ಳುತ್ತಿರುವ ನಿರ್ಧಾರಗಳು ಪ್ರತಿಪಕ್ಷಗಳೀಗೆ ಆಹಾರವಾಗುತ್ತಿದೆ. ಲೋಕಸಭಾ(Loksabha) ಚುನಾವಣೆ ಹೊತ್ತಲ್ಲಿ ಇದು ಬಿಜೆಪಿಗೆ(BJP) ಅಸ್ತ್ರವಾಗುತ್ತಿದೆ. ಅಲ್ಲದೇ ಹಿಂದು ಅಸ್ತ್ರ ಪ್ರಯೋಗಿಸಲು ಬಿಜೆಪಿಗೆ ಕಾಂಗ್ರೆಸ್‌(Congress) ಅನುಕೂಲ ಮಾಡಿಕೊಟ್ಟಂತಾಗಿದೆ. ಕಳೆದ 15 ದಿನಗಳ ಅವಧಿಯಲ್ಲಿ ಪ್ರತಿಪಕ್ಷಗಳ ಕೆಂಗಣ್ಣಿಗೆ ರಾಜ್ಯ ಸರ್ಕಾರ ಗುರಿಯಾಗಿದೆ. ವಿವಾದಾತ್ಮಕ ನಿಲುವುಗಳ ಮೂಲಕ ಬಿಜೆಪಿಯ ಆಕ್ರೋಶಕ್ಕೆ ಕಾಂಗ್ರೆಸ್‌ ಕಾರಣವಾಗಿದೆ. ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದು  ಪ್ರತಿಪಕ್ಷ ಬಿಜೆಪಿ ಬೀದಿಗಿಳಿದಿದೆ. ಇತ್ತೀಚೆಗೆ ಸಿಎಂ ಹಿಜಾಬ್ ನಿಷೇಧ ವಾಪಸ್ ಪಡೆಯುವೆ ಎಂದಿದ್ದರು. ಅದರ ಬೆನ್ನಲ್ಲೇ ಈಗ ಹುಬ್ಬಳ್ಳಿಯಲ್ಲಿ ಕರಸೇವಕರ ಬಂಧನ ಮಾಡಲಾಗಿದೆ.

ಇದನ್ನೂ ವೀಕ್ಷಿಸಿ:  ಸಿದ್ದರಾಮಯ್ಯ ಸಿಎಂ ಆಗಿ ಮುಂದವರಿಯಬೇಕಾದರೆ.., ಜನರಲ್ಲಿ ಪುತ್ರ ಯತೀಂದ್ರ ಮಹತ್ವದ ಮನವಿ!

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more