ಸರ್ಕಾರದ ವಿವಾದಾತ್ಮಕ ನಿಲುವು : ಲೋಕಸಭಾ ಚುನಾವಣೆ ಹೊತ್ತಲ್ಲಿ ಬಿಜೆಪಿಗೆ ಆಸ್ತ್ರ ಕೊಟ್ಟಿತಾ ಕಾಂಗ್ರೆಸ್..?

ಸರ್ಕಾರದ ವಿವಾದಾತ್ಮಕ ನಿಲುವು : ಲೋಕಸಭಾ ಚುನಾವಣೆ ಹೊತ್ತಲ್ಲಿ ಬಿಜೆಪಿಗೆ ಆಸ್ತ್ರ ಕೊಟ್ಟಿತಾ ಕಾಂಗ್ರೆಸ್..?

Published : Jan 05, 2024, 11:07 AM IST

ಬಿಜೆಪಿ ಅವಧಿಯಲ್ಲಿ ತೀವೃ ವಿವಾದ ಸೃಷ್ಟಿಸಿದ್ದ ಹಿಜಾಬ್ 
ರಾಜ್ಯದಲ್ಲಿ ಹಿಜಾಬ್ ನಿಷೇಧ ವಾಪಸ್ ಪಡೆಯುವೆ ಎಂದ ಸಿಎಂ
ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಹೊರ ಹಾಕಿದ ಬಿಜೆಪಿ

ಇತ್ತೀಚೆಗೆ ರಾಜ್ಯ ಸರ್ಕಾರ ತೆಗೆದುಕೊಳ್ಳುತ್ತಿರುವ ನಿರ್ಧಾರಗಳು ಪ್ರತಿಪಕ್ಷಗಳೀಗೆ ಆಹಾರವಾಗುತ್ತಿದೆ. ಲೋಕಸಭಾ(Loksabha) ಚುನಾವಣೆ ಹೊತ್ತಲ್ಲಿ ಇದು ಬಿಜೆಪಿಗೆ(BJP) ಅಸ್ತ್ರವಾಗುತ್ತಿದೆ. ಅಲ್ಲದೇ ಹಿಂದು ಅಸ್ತ್ರ ಪ್ರಯೋಗಿಸಲು ಬಿಜೆಪಿಗೆ ಕಾಂಗ್ರೆಸ್‌(Congress) ಅನುಕೂಲ ಮಾಡಿಕೊಟ್ಟಂತಾಗಿದೆ. ಕಳೆದ 15 ದಿನಗಳ ಅವಧಿಯಲ್ಲಿ ಪ್ರತಿಪಕ್ಷಗಳ ಕೆಂಗಣ್ಣಿಗೆ ರಾಜ್ಯ ಸರ್ಕಾರ ಗುರಿಯಾಗಿದೆ. ವಿವಾದಾತ್ಮಕ ನಿಲುವುಗಳ ಮೂಲಕ ಬಿಜೆಪಿಯ ಆಕ್ರೋಶಕ್ಕೆ ಕಾಂಗ್ರೆಸ್‌ ಕಾರಣವಾಗಿದೆ. ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದು  ಪ್ರತಿಪಕ್ಷ ಬಿಜೆಪಿ ಬೀದಿಗಿಳಿದಿದೆ. ಇತ್ತೀಚೆಗೆ ಸಿಎಂ ಹಿಜಾಬ್ ನಿಷೇಧ ವಾಪಸ್ ಪಡೆಯುವೆ ಎಂದಿದ್ದರು. ಅದರ ಬೆನ್ನಲ್ಲೇ ಈಗ ಹುಬ್ಬಳ್ಳಿಯಲ್ಲಿ ಕರಸೇವಕರ ಬಂಧನ ಮಾಡಲಾಗಿದೆ.

ಇದನ್ನೂ ವೀಕ್ಷಿಸಿ:  ಸಿದ್ದರಾಮಯ್ಯ ಸಿಎಂ ಆಗಿ ಮುಂದವರಿಯಬೇಕಾದರೆ.., ಜನರಲ್ಲಿ ಪುತ್ರ ಯತೀಂದ್ರ ಮಹತ್ವದ ಮನವಿ!

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more