ಸರ್ಕಾರದ ವಿವಾದಾತ್ಮಕ ನಿಲುವು : ಲೋಕಸಭಾ ಚುನಾವಣೆ ಹೊತ್ತಲ್ಲಿ ಬಿಜೆಪಿಗೆ ಆಸ್ತ್ರ ಕೊಟ್ಟಿತಾ ಕಾಂಗ್ರೆಸ್..?

ಸರ್ಕಾರದ ವಿವಾದಾತ್ಮಕ ನಿಲುವು : ಲೋಕಸಭಾ ಚುನಾವಣೆ ಹೊತ್ತಲ್ಲಿ ಬಿಜೆಪಿಗೆ ಆಸ್ತ್ರ ಕೊಟ್ಟಿತಾ ಕಾಂಗ್ರೆಸ್..?

Published : Jan 05, 2024, 11:07 AM IST

ಬಿಜೆಪಿ ಅವಧಿಯಲ್ಲಿ ತೀವೃ ವಿವಾದ ಸೃಷ್ಟಿಸಿದ್ದ ಹಿಜಾಬ್ 
ರಾಜ್ಯದಲ್ಲಿ ಹಿಜಾಬ್ ನಿಷೇಧ ವಾಪಸ್ ಪಡೆಯುವೆ ಎಂದ ಸಿಎಂ
ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಹೊರ ಹಾಕಿದ ಬಿಜೆಪಿ

ಇತ್ತೀಚೆಗೆ ರಾಜ್ಯ ಸರ್ಕಾರ ತೆಗೆದುಕೊಳ್ಳುತ್ತಿರುವ ನಿರ್ಧಾರಗಳು ಪ್ರತಿಪಕ್ಷಗಳೀಗೆ ಆಹಾರವಾಗುತ್ತಿದೆ. ಲೋಕಸಭಾ(Loksabha) ಚುನಾವಣೆ ಹೊತ್ತಲ್ಲಿ ಇದು ಬಿಜೆಪಿಗೆ(BJP) ಅಸ್ತ್ರವಾಗುತ್ತಿದೆ. ಅಲ್ಲದೇ ಹಿಂದು ಅಸ್ತ್ರ ಪ್ರಯೋಗಿಸಲು ಬಿಜೆಪಿಗೆ ಕಾಂಗ್ರೆಸ್‌(Congress) ಅನುಕೂಲ ಮಾಡಿಕೊಟ್ಟಂತಾಗಿದೆ. ಕಳೆದ 15 ದಿನಗಳ ಅವಧಿಯಲ್ಲಿ ಪ್ರತಿಪಕ್ಷಗಳ ಕೆಂಗಣ್ಣಿಗೆ ರಾಜ್ಯ ಸರ್ಕಾರ ಗುರಿಯಾಗಿದೆ. ವಿವಾದಾತ್ಮಕ ನಿಲುವುಗಳ ಮೂಲಕ ಬಿಜೆಪಿಯ ಆಕ್ರೋಶಕ್ಕೆ ಕಾಂಗ್ರೆಸ್‌ ಕಾರಣವಾಗಿದೆ. ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದು  ಪ್ರತಿಪಕ್ಷ ಬಿಜೆಪಿ ಬೀದಿಗಿಳಿದಿದೆ. ಇತ್ತೀಚೆಗೆ ಸಿಎಂ ಹಿಜಾಬ್ ನಿಷೇಧ ವಾಪಸ್ ಪಡೆಯುವೆ ಎಂದಿದ್ದರು. ಅದರ ಬೆನ್ನಲ್ಲೇ ಈಗ ಹುಬ್ಬಳ್ಳಿಯಲ್ಲಿ ಕರಸೇವಕರ ಬಂಧನ ಮಾಡಲಾಗಿದೆ.

ಇದನ್ನೂ ವೀಕ್ಷಿಸಿ:  ಸಿದ್ದರಾಮಯ್ಯ ಸಿಎಂ ಆಗಿ ಮುಂದವರಿಯಬೇಕಾದರೆ.., ಜನರಲ್ಲಿ ಪುತ್ರ ಯತೀಂದ್ರ ಮಹತ್ವದ ಮನವಿ!

21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
Read more