ಜಾರಕಿಹೊಳಿ ಹಿಂದೂ ವಿರೋಧಿ ಹೇಳಿಕೆಯಿಂದ ಬಿಜೆಪಿಗೆ ಹೊಸ ಅಸ್ತ್ರ, ಕಾಂಗ್ರೆಸ್‌ಗೆ ಸಂಕಷ್ಟ!

ಜಾರಕಿಹೊಳಿ ಹಿಂದೂ ವಿರೋಧಿ ಹೇಳಿಕೆಯಿಂದ ಬಿಜೆಪಿಗೆ ಹೊಸ ಅಸ್ತ್ರ, ಕಾಂಗ್ರೆಸ್‌ಗೆ ಸಂಕಷ್ಟ!

Published : Nov 09, 2022, 10:56 PM IST

ಭಾರಿ ವಿರೋಧಕ್ಕೆ ಮಣಿದ ಸತೀಶ್ ಜಾರಕಿಹೊಳಿ, ಜಾರಕಿಹೊಳಿ ತವರು ಜಿಲ್ಲೆಯಲ್ಲಿ ಬಿಜೆಪಿ ಜನಸಂಕಲ್ಪ ಸಭೆ, ಸಿದ್ದರಾಮಯ್ಯ ವಿರುದ್ಧ ಪಿಸುಮಾತು ವಿಡಿಯೋ ವೈರಲ್, ಮರುಘಾ ಮಠ ಪ್ರಕರಣ ವಿರುದ್ಧ ಶ್ಯಾಮನೂರು ಶಿವಶಂಕರಪ್ಪ ಮಾತು ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ ನೀಡಿರುವ ಹಿಂದೂ ವಿವಾದಾತ್ಮಕ ಹೇಳಿಕೆಗೆ ಕರ್ನಾಟಕದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ. ಇಡೀ ಕರ್ನಾಟಕದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿದೆ. ಬಿಜೆಪಿಯ ಹಲವು ಶಾಸಕರು, ನಾಯಕರು ಭಾಗಿಯಾಗಿದ್ದರು. ಇದೀಗ ಸತೀಶ್ ಜಾರಕಿಹೊಳಿ ಹೇಳಿಕೆ ಕಾಂಗ್ರೆಸ್‌ಗೆ ತೀವ್ರ ಹಿನ್ನಡೆ ತಂದಿದೆ. ಸತೀಶ್ ಜಾರಕಿಹೊಳಿ ಹಿಂದೂ ವಿರೋಧಿ ಹೇಳಿಕೆಗೆ ಆಕ್ರೋಶ ಹೆಚ್ಚಾಗುತ್ತಿದ್ದಂತೆ ಇದೀಗ ವಿಷಾಧ ವ್ಯಕ್ತಪಡಿಸಿದ್ದಾರೆ. ಆದರೆ ಕ್ಷಮೆ ಕೇಳಿಲ್ಲ. ಇತ್ತ ಬಿಜೆಪಿ ಕ್ಷಮೆಗೆ ಪಟ್ಟು ಹಿಡಿದಿದೆ. ಆದರೆ ತನ್ನ ಹೇಳಿಕೆಗೆ ಬದ್ದರಾಗಿರುವ ಜಾರಕಿಹೊಳಿ, ಕ್ಷಮೆ ಕೇಳಿಲ್ಲ.ಕಾಂಗ್ರೆಸ್ ರಾಜ್ಯ ಅಧ್ಯಕ್ಷ ಡಿಕೆ ಶಿವಕುಮಾರ್ ಈ ಹೇಳಿಕೆಯನ್ನು ಖಂಡಿಸಿದ್ದಾರೆ. ಈ ಹೇಳಿಕೆಯನ್ನು ಸಮರ್ಥಿಸುವುದಿಲ್ಲ ಎಂದಿದ್ದಾರೆ. ಜಾರಕಿಹೊಳಿ ಇದೀಗ ಕಾಂಗ್ರೆಸ್‌ಗೆ ಬಿಸಿ ತುಪ್ಪವಾಗಿದೆ. 
 

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
22:55Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?
Read more