ಜಾರಕಿಹೊಳಿ ಹಿಂದೂ ವಿರೋಧಿ ಹೇಳಿಕೆಯಿಂದ ಬಿಜೆಪಿಗೆ ಹೊಸ ಅಸ್ತ್ರ, ಕಾಂಗ್ರೆಸ್‌ಗೆ ಸಂಕಷ್ಟ!

ಜಾರಕಿಹೊಳಿ ಹಿಂದೂ ವಿರೋಧಿ ಹೇಳಿಕೆಯಿಂದ ಬಿಜೆಪಿಗೆ ಹೊಸ ಅಸ್ತ್ರ, ಕಾಂಗ್ರೆಸ್‌ಗೆ ಸಂಕಷ್ಟ!

Published : Nov 09, 2022, 10:56 PM IST

ಭಾರಿ ವಿರೋಧಕ್ಕೆ ಮಣಿದ ಸತೀಶ್ ಜಾರಕಿಹೊಳಿ, ಜಾರಕಿಹೊಳಿ ತವರು ಜಿಲ್ಲೆಯಲ್ಲಿ ಬಿಜೆಪಿ ಜನಸಂಕಲ್ಪ ಸಭೆ, ಸಿದ್ದರಾಮಯ್ಯ ವಿರುದ್ಧ ಪಿಸುಮಾತು ವಿಡಿಯೋ ವೈರಲ್, ಮರುಘಾ ಮಠ ಪ್ರಕರಣ ವಿರುದ್ಧ ಶ್ಯಾಮನೂರು ಶಿವಶಂಕರಪ್ಪ ಮಾತು ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ ನೀಡಿರುವ ಹಿಂದೂ ವಿವಾದಾತ್ಮಕ ಹೇಳಿಕೆಗೆ ಕರ್ನಾಟಕದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ. ಇಡೀ ಕರ್ನಾಟಕದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿದೆ. ಬಿಜೆಪಿಯ ಹಲವು ಶಾಸಕರು, ನಾಯಕರು ಭಾಗಿಯಾಗಿದ್ದರು. ಇದೀಗ ಸತೀಶ್ ಜಾರಕಿಹೊಳಿ ಹೇಳಿಕೆ ಕಾಂಗ್ರೆಸ್‌ಗೆ ತೀವ್ರ ಹಿನ್ನಡೆ ತಂದಿದೆ. ಸತೀಶ್ ಜಾರಕಿಹೊಳಿ ಹಿಂದೂ ವಿರೋಧಿ ಹೇಳಿಕೆಗೆ ಆಕ್ರೋಶ ಹೆಚ್ಚಾಗುತ್ತಿದ್ದಂತೆ ಇದೀಗ ವಿಷಾಧ ವ್ಯಕ್ತಪಡಿಸಿದ್ದಾರೆ. ಆದರೆ ಕ್ಷಮೆ ಕೇಳಿಲ್ಲ. ಇತ್ತ ಬಿಜೆಪಿ ಕ್ಷಮೆಗೆ ಪಟ್ಟು ಹಿಡಿದಿದೆ. ಆದರೆ ತನ್ನ ಹೇಳಿಕೆಗೆ ಬದ್ದರಾಗಿರುವ ಜಾರಕಿಹೊಳಿ, ಕ್ಷಮೆ ಕೇಳಿಲ್ಲ.ಕಾಂಗ್ರೆಸ್ ರಾಜ್ಯ ಅಧ್ಯಕ್ಷ ಡಿಕೆ ಶಿವಕುಮಾರ್ ಈ ಹೇಳಿಕೆಯನ್ನು ಖಂಡಿಸಿದ್ದಾರೆ. ಈ ಹೇಳಿಕೆಯನ್ನು ಸಮರ್ಥಿಸುವುದಿಲ್ಲ ಎಂದಿದ್ದಾರೆ. ಜಾರಕಿಹೊಳಿ ಇದೀಗ ಕಾಂಗ್ರೆಸ್‌ಗೆ ಬಿಸಿ ತುಪ್ಪವಾಗಿದೆ. 
 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more