ಜಾರಕಿಹೊಳಿ ಹಿಂದೂ ವಿರೋಧಿ ಹೇಳಿಕೆಯಿಂದ ಬಿಜೆಪಿಗೆ ಹೊಸ ಅಸ್ತ್ರ, ಕಾಂಗ್ರೆಸ್‌ಗೆ ಸಂಕಷ್ಟ!

ಜಾರಕಿಹೊಳಿ ಹಿಂದೂ ವಿರೋಧಿ ಹೇಳಿಕೆಯಿಂದ ಬಿಜೆಪಿಗೆ ಹೊಸ ಅಸ್ತ್ರ, ಕಾಂಗ್ರೆಸ್‌ಗೆ ಸಂಕಷ್ಟ!

Published : Nov 09, 2022, 10:56 PM IST

ಭಾರಿ ವಿರೋಧಕ್ಕೆ ಮಣಿದ ಸತೀಶ್ ಜಾರಕಿಹೊಳಿ, ಜಾರಕಿಹೊಳಿ ತವರು ಜಿಲ್ಲೆಯಲ್ಲಿ ಬಿಜೆಪಿ ಜನಸಂಕಲ್ಪ ಸಭೆ, ಸಿದ್ದರಾಮಯ್ಯ ವಿರುದ್ಧ ಪಿಸುಮಾತು ವಿಡಿಯೋ ವೈರಲ್, ಮರುಘಾ ಮಠ ಪ್ರಕರಣ ವಿರುದ್ಧ ಶ್ಯಾಮನೂರು ಶಿವಶಂಕರಪ್ಪ ಮಾತು ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ ನೀಡಿರುವ ಹಿಂದೂ ವಿವಾದಾತ್ಮಕ ಹೇಳಿಕೆಗೆ ಕರ್ನಾಟಕದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ. ಇಡೀ ಕರ್ನಾಟಕದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿದೆ. ಬಿಜೆಪಿಯ ಹಲವು ಶಾಸಕರು, ನಾಯಕರು ಭಾಗಿಯಾಗಿದ್ದರು. ಇದೀಗ ಸತೀಶ್ ಜಾರಕಿಹೊಳಿ ಹೇಳಿಕೆ ಕಾಂಗ್ರೆಸ್‌ಗೆ ತೀವ್ರ ಹಿನ್ನಡೆ ತಂದಿದೆ. ಸತೀಶ್ ಜಾರಕಿಹೊಳಿ ಹಿಂದೂ ವಿರೋಧಿ ಹೇಳಿಕೆಗೆ ಆಕ್ರೋಶ ಹೆಚ್ಚಾಗುತ್ತಿದ್ದಂತೆ ಇದೀಗ ವಿಷಾಧ ವ್ಯಕ್ತಪಡಿಸಿದ್ದಾರೆ. ಆದರೆ ಕ್ಷಮೆ ಕೇಳಿಲ್ಲ. ಇತ್ತ ಬಿಜೆಪಿ ಕ್ಷಮೆಗೆ ಪಟ್ಟು ಹಿಡಿದಿದೆ. ಆದರೆ ತನ್ನ ಹೇಳಿಕೆಗೆ ಬದ್ದರಾಗಿರುವ ಜಾರಕಿಹೊಳಿ, ಕ್ಷಮೆ ಕೇಳಿಲ್ಲ.ಕಾಂಗ್ರೆಸ್ ರಾಜ್ಯ ಅಧ್ಯಕ್ಷ ಡಿಕೆ ಶಿವಕುಮಾರ್ ಈ ಹೇಳಿಕೆಯನ್ನು ಖಂಡಿಸಿದ್ದಾರೆ. ಈ ಹೇಳಿಕೆಯನ್ನು ಸಮರ್ಥಿಸುವುದಿಲ್ಲ ಎಂದಿದ್ದಾರೆ. ಜಾರಕಿಹೊಳಿ ಇದೀಗ ಕಾಂಗ್ರೆಸ್‌ಗೆ ಬಿಸಿ ತುಪ್ಪವಾಗಿದೆ. 
 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more