ಬಿಜೆಪಿ 10 ಶಾಸಕರ ಅಮಾನತು ಪ್ರಶ್ನಿಸಿ ಪ್ರತಿಭಟನೆ: ಜನರ ಬಳಿ ಹೋಗಲು ತೀರ್ಮಾನ

ಬಿಜೆಪಿ 10 ಶಾಸಕರ ಅಮಾನತು ಪ್ರಶ್ನಿಸಿ ಪ್ರತಿಭಟನೆ: ಜನರ ಬಳಿ ಹೋಗಲು ತೀರ್ಮಾನ

Published : Jul 22, 2023, 09:17 AM IST

ಬಿಜೆಪಿಯ ಹತ್ತು ಶಾಸಕರ ಅಮಾನತನ್ನು ಖಂಡಿಸಿ ಕೇಸರಿ ಪಡೆ ಪ್ರತಿಭಟನೆ ನಡೆಸಲು ಮುಂದಾಗಿದೆ.
 

ಸರ್ಕಾರದ ವಿರುದ್ಧ ಬಿಜೆಪಿ ಮತ್ತೊಂದು ಸುತ್ತಿನ ಹೋರಾಟಕ್ಕೆ ಮುಂದಾಗಿದೆ. ಬಿಜೆಪಿಯ 10 ಶಾಸಕರನ್ನು (BJP MLAS Suspend) ಮಾಡಿರುವುದನ್ನು ಖಂಡಿಸಿ, ರಾಜ್ಯಾದ್ಯಂತ ಹೋರಾಟ(protest) ನಡೆಸಲು ಕೇಸರಿ ಪಡೆ ಸಿದ್ಧವಾಗುತ್ತಿದೆ. ಈ ಮೂಲಕ ಸರ್ಕಾರದ ವಿರುದ್ಧ ಮತ್ತೊಂದು ಸುತ್ತಿನ ಹೋರಾಟ ನಡೆಸಲು ಬಿಜೆಪಿ(BJP) ಸನ್ನದ್ಧವಾಗುತ್ತಿದೆ. ಫ್ರೀಡಂ ಪಾರ್ಕ್‌ನಲ್ಲಿ ಬಸವರಾಜ ಬೊಮ್ಮಾಯಿ(Basavaraja Bommai) ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುತ್ತದೆ. ಇದರಲ್ಲಿ ಬಿಜೆಪಿ ಶಾಸಕರು, ವಿಧಾನಪರಿಷತ್‌ ಸದಸ್ಯರು ಭಾಗಿಯಾಗಲಿದ್ದಾರೆ. ಇನ್ನೂ ಪ್ರತಿ ಜಿಲ್ಲಾ ಕೇಂದ್ರದಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಲಿದ್ದಾರೆ. 

ಇದನ್ನೂ ವೀಕ್ಷಿಸಿ:  ಕುಡಿಯುವ ನೀರೇ ಇಲ್ಲಿ ವಿಷ: ಕವರ್ ಸ್ಟೋರಿ ಕಾರ್ಯಾಚರಣೆಯಲ್ಲಿ ಕರಾಳ ಸತ್ಯ ಬಯಲು

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
Read more