ಬಿಜೆಪಿ 10 ಶಾಸಕರ ಅಮಾನತು ಪ್ರಶ್ನಿಸಿ ಪ್ರತಿಭಟನೆ: ಜನರ ಬಳಿ ಹೋಗಲು ತೀರ್ಮಾನ

ಬಿಜೆಪಿ 10 ಶಾಸಕರ ಅಮಾನತು ಪ್ರಶ್ನಿಸಿ ಪ್ರತಿಭಟನೆ: ಜನರ ಬಳಿ ಹೋಗಲು ತೀರ್ಮಾನ

Published : Jul 22, 2023, 09:17 AM IST

ಬಿಜೆಪಿಯ ಹತ್ತು ಶಾಸಕರ ಅಮಾನತನ್ನು ಖಂಡಿಸಿ ಕೇಸರಿ ಪಡೆ ಪ್ರತಿಭಟನೆ ನಡೆಸಲು ಮುಂದಾಗಿದೆ.
 

ಸರ್ಕಾರದ ವಿರುದ್ಧ ಬಿಜೆಪಿ ಮತ್ತೊಂದು ಸುತ್ತಿನ ಹೋರಾಟಕ್ಕೆ ಮುಂದಾಗಿದೆ. ಬಿಜೆಪಿಯ 10 ಶಾಸಕರನ್ನು (BJP MLAS Suspend) ಮಾಡಿರುವುದನ್ನು ಖಂಡಿಸಿ, ರಾಜ್ಯಾದ್ಯಂತ ಹೋರಾಟ(protest) ನಡೆಸಲು ಕೇಸರಿ ಪಡೆ ಸಿದ್ಧವಾಗುತ್ತಿದೆ. ಈ ಮೂಲಕ ಸರ್ಕಾರದ ವಿರುದ್ಧ ಮತ್ತೊಂದು ಸುತ್ತಿನ ಹೋರಾಟ ನಡೆಸಲು ಬಿಜೆಪಿ(BJP) ಸನ್ನದ್ಧವಾಗುತ್ತಿದೆ. ಫ್ರೀಡಂ ಪಾರ್ಕ್‌ನಲ್ಲಿ ಬಸವರಾಜ ಬೊಮ್ಮಾಯಿ(Basavaraja Bommai) ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುತ್ತದೆ. ಇದರಲ್ಲಿ ಬಿಜೆಪಿ ಶಾಸಕರು, ವಿಧಾನಪರಿಷತ್‌ ಸದಸ್ಯರು ಭಾಗಿಯಾಗಲಿದ್ದಾರೆ. ಇನ್ನೂ ಪ್ರತಿ ಜಿಲ್ಲಾ ಕೇಂದ್ರದಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಲಿದ್ದಾರೆ. 

ಇದನ್ನೂ ವೀಕ್ಷಿಸಿ:  ಕುಡಿಯುವ ನೀರೇ ಇಲ್ಲಿ ವಿಷ: ಕವರ್ ಸ್ಟೋರಿ ಕಾರ್ಯಾಚರಣೆಯಲ್ಲಿ ಕರಾಳ ಸತ್ಯ ಬಯಲು

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more