ಬಿಜೆಪಿ 10 ಶಾಸಕರ ಅಮಾನತು ಪ್ರಶ್ನಿಸಿ ಪ್ರತಿಭಟನೆ: ಜನರ ಬಳಿ ಹೋಗಲು ತೀರ್ಮಾನ

ಬಿಜೆಪಿ 10 ಶಾಸಕರ ಅಮಾನತು ಪ್ರಶ್ನಿಸಿ ಪ್ರತಿಭಟನೆ: ಜನರ ಬಳಿ ಹೋಗಲು ತೀರ್ಮಾನ

Published : Jul 22, 2023, 09:17 AM IST

ಬಿಜೆಪಿಯ ಹತ್ತು ಶಾಸಕರ ಅಮಾನತನ್ನು ಖಂಡಿಸಿ ಕೇಸರಿ ಪಡೆ ಪ್ರತಿಭಟನೆ ನಡೆಸಲು ಮುಂದಾಗಿದೆ.
 

ಸರ್ಕಾರದ ವಿರುದ್ಧ ಬಿಜೆಪಿ ಮತ್ತೊಂದು ಸುತ್ತಿನ ಹೋರಾಟಕ್ಕೆ ಮುಂದಾಗಿದೆ. ಬಿಜೆಪಿಯ 10 ಶಾಸಕರನ್ನು (BJP MLAS Suspend) ಮಾಡಿರುವುದನ್ನು ಖಂಡಿಸಿ, ರಾಜ್ಯಾದ್ಯಂತ ಹೋರಾಟ(protest) ನಡೆಸಲು ಕೇಸರಿ ಪಡೆ ಸಿದ್ಧವಾಗುತ್ತಿದೆ. ಈ ಮೂಲಕ ಸರ್ಕಾರದ ವಿರುದ್ಧ ಮತ್ತೊಂದು ಸುತ್ತಿನ ಹೋರಾಟ ನಡೆಸಲು ಬಿಜೆಪಿ(BJP) ಸನ್ನದ್ಧವಾಗುತ್ತಿದೆ. ಫ್ರೀಡಂ ಪಾರ್ಕ್‌ನಲ್ಲಿ ಬಸವರಾಜ ಬೊಮ್ಮಾಯಿ(Basavaraja Bommai) ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುತ್ತದೆ. ಇದರಲ್ಲಿ ಬಿಜೆಪಿ ಶಾಸಕರು, ವಿಧಾನಪರಿಷತ್‌ ಸದಸ್ಯರು ಭಾಗಿಯಾಗಲಿದ್ದಾರೆ. ಇನ್ನೂ ಪ್ರತಿ ಜಿಲ್ಲಾ ಕೇಂದ್ರದಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಲಿದ್ದಾರೆ. 

ಇದನ್ನೂ ವೀಕ್ಷಿಸಿ:  ಕುಡಿಯುವ ನೀರೇ ಇಲ್ಲಿ ವಿಷ: ಕವರ್ ಸ್ಟೋರಿ ಕಾರ್ಯಾಚರಣೆಯಲ್ಲಿ ಕರಾಳ ಸತ್ಯ ಬಯಲು

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more