ಬಿಜೆಪಿ ಅಂತಿಮ ಪಟ್ಟಿ ಬಿಡುಗಡೆ: ಹೈಕಮಾಂಡ್‌ ಲೆಕ್ಕಾಚಾರವೇನು?

ಬಿಜೆಪಿ ಅಂತಿಮ ಪಟ್ಟಿ ಬಿಡುಗಡೆ: ಹೈಕಮಾಂಡ್‌ ಲೆಕ್ಕಾಚಾರವೇನು?

Published : Apr 20, 2023, 11:16 AM IST

ತಡರಾತ್ರಿ ಬಿಜೆಪಿಯ ಅಂತಿಮ ಪಟ್ಟಿ ರಿಲೀಸ್‌
224 ಕ್ಷೇತ್ರಗಳಿಗೂ ಅಭ್ಯರ್ಥಿಗಳ ಹೆಸರು ಘೋಷಣೆ
ನಿಷ್ಠಾವಂತ ಕಾರ್ಯಕರ್ತನಿಗೆ ಟಿಕೆಟ್‌ ನೀಡಿದ ಬಿಜೆಪಿ

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಬಿಜೆಪಿಯ ಅಂತಿಮ ಪಟ್ಟಿ ಬಿಡುಗಡೆಯಾಗಿದ್ದು, ಈಶ್ವರಪ್ಪ ಕುಟುಂಬಕ್ಕೆ ಶಾಕ್‌ ನೀಡಲಾಗಿದೆ. ಶಿವಮೊಗ್ಗದಲ್ಲಿ ಈಶ್ವರಪ್ಪ ಕುಟುಂಬಕ್ಕೆ ಬಿಜೆಪಿ ಹೈಕಮಾಂಡ್‌ ಟಿಕೆಟ್‌ ನೀಡಿಲ್ಲ. ಈ ಬಾರಿ ಬಿಜೆಪಿ ಹೊಸ ಮುಖಗಳಿಗೆ ಮಣೆಹಾಕಿದ್ದು, ಪಕ್ಷದ ನಿಷ್ಠಾವಂತ ಕಾರ್ಯಕರ್ತನಿಗೆ ಟಿಕೆಟ್‌ ನೀಡಿದೆ. ಶಿವಮೊಗ್ಗದಲ್ಲಿ ಚೆನ್ನಬಸಪ್ಪ ಅವರಿಗೆ ಟಿಕೆಟ್‌ ನೀಡಲಾಗಿದೆ.ಈ ಬಗ್ಗೆ ಮಾತನಾಡಿದ ಅವರು, ಪಕ್ಷ ನಿಷ್ಠಾವಂತ ಕಾರ್ಯಕರ್ತನಿಗೆ ಟಿಕೆಟ್‌ ನೀಡದೆ.ನನ್ನ ಬೆಳವಣಿಗೆಗೆ ಸಾಕಷ್ಟು ಹಿರಿಯರು ಶ್ರಮಿಸಿದ್ದಾರೆ. ಪ್ರಮುಖವಾಗಿ ಯಡಿಯೂರಪ್ಪ, ಈಶ್ವರಪ್ಪನವರು ತಮ್ಮ ಶಕ್ತಿಯನ್ನು ಧಾರೆ ಎರೆದು ನನ್ನನ್ನು ಬೆಳೆಸಿದ್ದಾರೆ. ಅವರ ಇಚ್ಛೆಗೆ ತಕ್ಕಂತೆ ನಾನು ನಡೆದುಕೊಳ್ಳುವೆ ಎಂದು ಹೇಳುವ ಮೂಲಕ ಬಿಜೆಪಿ ಅಭ್ಯರ್ಥಿ ಚೆನ್ನಬಸಪ್ಪ ಸಂತಸವನ್ನು ವ್ಯಕ್ತಪಡಿಸಿದ್ದಾರೆ.

ಇದನ್ನೂ ವೀಕ್ಷಿಸಿ: ಕಾಂಗ್ರೆಸ್‌ ಫೈನಲ್‌ ಪಟ್ಟಿ ಬಿಡುಗಡೆ: ಹೈಕಮಾಂಡ್‌ ಲೆಕ್ಕಾಚಾರವೇನು?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!