ಬಿಜೆಪಿ ಅಂತಿಮ ಪಟ್ಟಿ ಬಿಡುಗಡೆ: ಹೈಕಮಾಂಡ್‌ ಲೆಕ್ಕಾಚಾರವೇನು?

ಬಿಜೆಪಿ ಅಂತಿಮ ಪಟ್ಟಿ ಬಿಡುಗಡೆ: ಹೈಕಮಾಂಡ್‌ ಲೆಕ್ಕಾಚಾರವೇನು?

Published : Apr 20, 2023, 11:16 AM IST

ತಡರಾತ್ರಿ ಬಿಜೆಪಿಯ ಅಂತಿಮ ಪಟ್ಟಿ ರಿಲೀಸ್‌
224 ಕ್ಷೇತ್ರಗಳಿಗೂ ಅಭ್ಯರ್ಥಿಗಳ ಹೆಸರು ಘೋಷಣೆ
ನಿಷ್ಠಾವಂತ ಕಾರ್ಯಕರ್ತನಿಗೆ ಟಿಕೆಟ್‌ ನೀಡಿದ ಬಿಜೆಪಿ

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಬಿಜೆಪಿಯ ಅಂತಿಮ ಪಟ್ಟಿ ಬಿಡುಗಡೆಯಾಗಿದ್ದು, ಈಶ್ವರಪ್ಪ ಕುಟುಂಬಕ್ಕೆ ಶಾಕ್‌ ನೀಡಲಾಗಿದೆ. ಶಿವಮೊಗ್ಗದಲ್ಲಿ ಈಶ್ವರಪ್ಪ ಕುಟುಂಬಕ್ಕೆ ಬಿಜೆಪಿ ಹೈಕಮಾಂಡ್‌ ಟಿಕೆಟ್‌ ನೀಡಿಲ್ಲ. ಈ ಬಾರಿ ಬಿಜೆಪಿ ಹೊಸ ಮುಖಗಳಿಗೆ ಮಣೆಹಾಕಿದ್ದು, ಪಕ್ಷದ ನಿಷ್ಠಾವಂತ ಕಾರ್ಯಕರ್ತನಿಗೆ ಟಿಕೆಟ್‌ ನೀಡಿದೆ. ಶಿವಮೊಗ್ಗದಲ್ಲಿ ಚೆನ್ನಬಸಪ್ಪ ಅವರಿಗೆ ಟಿಕೆಟ್‌ ನೀಡಲಾಗಿದೆ.ಈ ಬಗ್ಗೆ ಮಾತನಾಡಿದ ಅವರು, ಪಕ್ಷ ನಿಷ್ಠಾವಂತ ಕಾರ್ಯಕರ್ತನಿಗೆ ಟಿಕೆಟ್‌ ನೀಡದೆ.ನನ್ನ ಬೆಳವಣಿಗೆಗೆ ಸಾಕಷ್ಟು ಹಿರಿಯರು ಶ್ರಮಿಸಿದ್ದಾರೆ. ಪ್ರಮುಖವಾಗಿ ಯಡಿಯೂರಪ್ಪ, ಈಶ್ವರಪ್ಪನವರು ತಮ್ಮ ಶಕ್ತಿಯನ್ನು ಧಾರೆ ಎರೆದು ನನ್ನನ್ನು ಬೆಳೆಸಿದ್ದಾರೆ. ಅವರ ಇಚ್ಛೆಗೆ ತಕ್ಕಂತೆ ನಾನು ನಡೆದುಕೊಳ್ಳುವೆ ಎಂದು ಹೇಳುವ ಮೂಲಕ ಬಿಜೆಪಿ ಅಭ್ಯರ್ಥಿ ಚೆನ್ನಬಸಪ್ಪ ಸಂತಸವನ್ನು ವ್ಯಕ್ತಪಡಿಸಿದ್ದಾರೆ.

ಇದನ್ನೂ ವೀಕ್ಷಿಸಿ: ಕಾಂಗ್ರೆಸ್‌ ಫೈನಲ್‌ ಪಟ್ಟಿ ಬಿಡುಗಡೆ: ಹೈಕಮಾಂಡ್‌ ಲೆಕ್ಕಾಚಾರವೇನು?

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?