ಮೊಟ್ಟೆ ಎಸೆದವ ಯಾರು? ಫೋಟೋ ರಿಲೀಸ್‌ ಮಾಡಿದ ಬಿಜೆಪಿ!

ಮೊಟ್ಟೆ ಎಸೆದವ ಯಾರು? ಫೋಟೋ ರಿಲೀಸ್‌ ಮಾಡಿದ ಬಿಜೆಪಿ!

Published : Aug 22, 2022, 02:23 PM IST

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಾರಿನ ಮೇಲೆ ಮೊಟ್ಟೆ ಎಸೆದಿರುವ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಮೊಟ್ಟೆ ಎಸೆದವ ಯಾರು ಎಂದು ಬಿಜೆಪಿ ಫೋಟೋ ರಿಲೀಸ್‌ ಮಾಡಿದೆ. 
 

ಮಡಿಕೇರಿ, (ಆಗಸ್ಟ್.22): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಾರಿನ ಮೇಲೆ ಮೊಟ್ಟೆ ಎಸೆದಿರುವ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ಆರೋಪ ಪತ್ಯಾರೋಪಗಳು ಜೋರಾಗಿವೆ.

ಆತ ಕಾಂಗ್ರೆಸ್‌ ಕಾರ್ಯಕರ್ತನಾದ್ರೆ ಏಕೆ ಜೈಲಿಂದ ಬಿಡಿಸಿದ್ರಿ? ಯಾಕೆ ಆಸಕ್ತಿ? ಬಿಜೆಪಿಗೆ ತಿವಿದ ಮಹಾದೇವಪ್ಪ

ಇನ್ನು ಸಿದ್ದರಾಮಯ್ಯನವರ ಕಾರಿನ ಮೇಲೆ ಸಂಪತ್ ಎನ್ನುವ ವ್ಯಕ್ತಿ ಮೊಟ್ಟೆ ಎಸೆದಿರುವುದು ಬೆಳಕಿಗೆ ಬಂದಿದೆ. ಆದ್ರೆ, ಆತ ಯಾವ ಪಕ್ಷದ ಕಾರ್ಯಕರ್ತರ ಎನ್ನುವುದು ಮಾತ್ರ ಚರ್ಚೆಗೆ ಗ್ರಾಸವಾಗಿದೆ. ಸ್ವತಃ ಸಂಪತ್‌ ನಾನು ಕಾಂಗ್ರೆಸ್ ಕಾರ್ಯಕರ್ತ ಎಂದು ಹೇಳಿಕೆ ಕೊಟ್ಟಿದ್ದಾನೆ. ಅಲ್ಲದೇ ಇತ್ತ ಕಾಂಗ್ರೆಸ್ ಆ ಸಂಪತ್ ಬಿಜೆಪಿ ಕಾರ್ಯಕರ್ತ ಎನ್ನುವ ಫೋಟೋಗಳನ್ನ ಬಿಡುಗಡೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಂಪತ್ ಯಾವ ಪಕ್ಷದವ ಎನ್ನುವುದು ಮಿಲಿಯನ್ ಡಾಲರ್ ಪ್ರಶ್ನೆಯಾಗಿದೆ. ಇದೀಗ ಬಿಜೆಪಿ ಸಹ ಮೊಟ್ಟೆ ಎಸೆದವ ಯಾರು ಎಂದು ಫೋಟೋ ರಿಲೀಸ್‌ ಮಾಡಿದೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more