ವಿಳಂಬ ಹುಟ್ಟು ಹಾಕಿದ ಅನುಮಾನ!: 3ನೇ ಸಿಎಂ ಬಾಂಬ್, ಬಿಜೆಪಿಯಲ್ಲಿ ತಳಮಳ?

ವಿಳಂಬ ಹುಟ್ಟು ಹಾಕಿದ ಅನುಮಾನ!: 3ನೇ ಸಿಎಂ ಬಾಂಬ್, ಬಿಜೆಪಿಯಲ್ಲಿ ತಳಮಳ?

Published : Aug 11, 2022, 10:51 AM IST

ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಸೃಷ್ಟಿಸಿದ 3ನೇ ಸಿಎಂ ಬಾಂಬ್‌

ಬೆಂಗಳೂರು(ಆ.11): ರಾಜ್ಯ ರಾಜಕೀಯದಲ್ಲಿ 3ನೇ ಸಿಎಂ ಬಾಂಬ್‌ ಭಾರೀ ಸಂಚಲನವನ್ನೇ ಸೃಷ್ಟಿಸಿದೆ.  ಕಾಂಗ್ರೆಸ್‌ ಪಾಳಯದ 3ನೇ ಸಿಎಂ ಬಾಂಬ್‌ಗೆ ಬಿಜೆಪಿ ಪತರುಗುಟ್ಟಿತಾ ಎಂಬೆಲ್ಲ ಪ್ರಶ್ನೆಗಳು ಇದೀಗ ಉದ್ಭವವಾಗಿದೆ. ಮಂಗಳವಾರ ಮಾಡಿದ ಟ್ವೀಟ್‌ಗೆ ಬುಧವಾರ ಸಂಜೆ ಉತ್ತರಿಸಿದೆ ಬಿಜೆಪಿ. ಒಂದು ಟ್ವೀಟ್‌ಗೆ ರಿಪ್ಲೈ ಮಾಡೋದಕ್ಕೆ ಬಿಜೆಪಿಗೆ ಇಡೀ ದಿನ ಬೇಕಾಯಿತಾ?. ಬಿಜೆಪಿಯ ಈ ವಿಳಂಬದ ನಡೆಯಿಂದ ಕಾಂಗ್ರೆಸ್‌ ಮತ್ತಷ್ಟು ಲಾಭ ಮಾಡಿಕೊಂಡಿದೆ. ಕಾಂಗ್ರೆಸ್‌ ಟ್ವೀಟ್‌ನಿಂದಾದ ಗೊಂದಲ ಪರಿಹಾರಕ್ಕೆ ಬಿಜೆಪಿ ಭಾರೀ ಹರಸಾಸಹವನ್ನೇ ಪಟ್ಟಿದೆ.

ಕಾಂಗ್ರೆಸ್‌ಗೆ ಟಕ್ಕರ್! ದಾವಣಗೆರೆಯಲ್ಲಿ ಬೃಹತ್ ಸಮಾವೇಶಕ್ಕೆ ಮುಂದಾದ ಬಿಜೆಪಿ!

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more