ವಿಳಂಬ ಹುಟ್ಟು ಹಾಕಿದ ಅನುಮಾನ!: 3ನೇ ಸಿಎಂ ಬಾಂಬ್, ಬಿಜೆಪಿಯಲ್ಲಿ ತಳಮಳ?

ವಿಳಂಬ ಹುಟ್ಟು ಹಾಕಿದ ಅನುಮಾನ!: 3ನೇ ಸಿಎಂ ಬಾಂಬ್, ಬಿಜೆಪಿಯಲ್ಲಿ ತಳಮಳ?

Published : Aug 11, 2022, 10:51 AM IST

ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಸೃಷ್ಟಿಸಿದ 3ನೇ ಸಿಎಂ ಬಾಂಬ್‌

ಬೆಂಗಳೂರು(ಆ.11): ರಾಜ್ಯ ರಾಜಕೀಯದಲ್ಲಿ 3ನೇ ಸಿಎಂ ಬಾಂಬ್‌ ಭಾರೀ ಸಂಚಲನವನ್ನೇ ಸೃಷ್ಟಿಸಿದೆ.  ಕಾಂಗ್ರೆಸ್‌ ಪಾಳಯದ 3ನೇ ಸಿಎಂ ಬಾಂಬ್‌ಗೆ ಬಿಜೆಪಿ ಪತರುಗುಟ್ಟಿತಾ ಎಂಬೆಲ್ಲ ಪ್ರಶ್ನೆಗಳು ಇದೀಗ ಉದ್ಭವವಾಗಿದೆ. ಮಂಗಳವಾರ ಮಾಡಿದ ಟ್ವೀಟ್‌ಗೆ ಬುಧವಾರ ಸಂಜೆ ಉತ್ತರಿಸಿದೆ ಬಿಜೆಪಿ. ಒಂದು ಟ್ವೀಟ್‌ಗೆ ರಿಪ್ಲೈ ಮಾಡೋದಕ್ಕೆ ಬಿಜೆಪಿಗೆ ಇಡೀ ದಿನ ಬೇಕಾಯಿತಾ?. ಬಿಜೆಪಿಯ ಈ ವಿಳಂಬದ ನಡೆಯಿಂದ ಕಾಂಗ್ರೆಸ್‌ ಮತ್ತಷ್ಟು ಲಾಭ ಮಾಡಿಕೊಂಡಿದೆ. ಕಾಂಗ್ರೆಸ್‌ ಟ್ವೀಟ್‌ನಿಂದಾದ ಗೊಂದಲ ಪರಿಹಾರಕ್ಕೆ ಬಿಜೆಪಿ ಭಾರೀ ಹರಸಾಸಹವನ್ನೇ ಪಟ್ಟಿದೆ.

ಕಾಂಗ್ರೆಸ್‌ಗೆ ಟಕ್ಕರ್! ದಾವಣಗೆರೆಯಲ್ಲಿ ಬೃಹತ್ ಸಮಾವೇಶಕ್ಕೆ ಮುಂದಾದ ಬಿಜೆಪಿ!

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more