ವಿಳಂಬ ಹುಟ್ಟು ಹಾಕಿದ ಅನುಮಾನ!: 3ನೇ ಸಿಎಂ ಬಾಂಬ್, ಬಿಜೆಪಿಯಲ್ಲಿ ತಳಮಳ?

ವಿಳಂಬ ಹುಟ್ಟು ಹಾಕಿದ ಅನುಮಾನ!: 3ನೇ ಸಿಎಂ ಬಾಂಬ್, ಬಿಜೆಪಿಯಲ್ಲಿ ತಳಮಳ?

Published : Aug 11, 2022, 10:51 AM IST

ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಸೃಷ್ಟಿಸಿದ 3ನೇ ಸಿಎಂ ಬಾಂಬ್‌

ಬೆಂಗಳೂರು(ಆ.11): ರಾಜ್ಯ ರಾಜಕೀಯದಲ್ಲಿ 3ನೇ ಸಿಎಂ ಬಾಂಬ್‌ ಭಾರೀ ಸಂಚಲನವನ್ನೇ ಸೃಷ್ಟಿಸಿದೆ.  ಕಾಂಗ್ರೆಸ್‌ ಪಾಳಯದ 3ನೇ ಸಿಎಂ ಬಾಂಬ್‌ಗೆ ಬಿಜೆಪಿ ಪತರುಗುಟ್ಟಿತಾ ಎಂಬೆಲ್ಲ ಪ್ರಶ್ನೆಗಳು ಇದೀಗ ಉದ್ಭವವಾಗಿದೆ. ಮಂಗಳವಾರ ಮಾಡಿದ ಟ್ವೀಟ್‌ಗೆ ಬುಧವಾರ ಸಂಜೆ ಉತ್ತರಿಸಿದೆ ಬಿಜೆಪಿ. ಒಂದು ಟ್ವೀಟ್‌ಗೆ ರಿಪ್ಲೈ ಮಾಡೋದಕ್ಕೆ ಬಿಜೆಪಿಗೆ ಇಡೀ ದಿನ ಬೇಕಾಯಿತಾ?. ಬಿಜೆಪಿಯ ಈ ವಿಳಂಬದ ನಡೆಯಿಂದ ಕಾಂಗ್ರೆಸ್‌ ಮತ್ತಷ್ಟು ಲಾಭ ಮಾಡಿಕೊಂಡಿದೆ. ಕಾಂಗ್ರೆಸ್‌ ಟ್ವೀಟ್‌ನಿಂದಾದ ಗೊಂದಲ ಪರಿಹಾರಕ್ಕೆ ಬಿಜೆಪಿ ಭಾರೀ ಹರಸಾಸಹವನ್ನೇ ಪಟ್ಟಿದೆ.

ಕಾಂಗ್ರೆಸ್‌ಗೆ ಟಕ್ಕರ್! ದಾವಣಗೆರೆಯಲ್ಲಿ ಬೃಹತ್ ಸಮಾವೇಶಕ್ಕೆ ಮುಂದಾದ ಬಿಜೆಪಿ!

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more