ವಿಳಂಬ ಹುಟ್ಟು ಹಾಕಿದ ಅನುಮಾನ!: 3ನೇ ಸಿಎಂ ಬಾಂಬ್, ಬಿಜೆಪಿಯಲ್ಲಿ ತಳಮಳ?

ವಿಳಂಬ ಹುಟ್ಟು ಹಾಕಿದ ಅನುಮಾನ!: 3ನೇ ಸಿಎಂ ಬಾಂಬ್, ಬಿಜೆಪಿಯಲ್ಲಿ ತಳಮಳ?

Published : Aug 11, 2022, 10:51 AM IST

ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಸೃಷ್ಟಿಸಿದ 3ನೇ ಸಿಎಂ ಬಾಂಬ್‌

ಬೆಂಗಳೂರು(ಆ.11): ರಾಜ್ಯ ರಾಜಕೀಯದಲ್ಲಿ 3ನೇ ಸಿಎಂ ಬಾಂಬ್‌ ಭಾರೀ ಸಂಚಲನವನ್ನೇ ಸೃಷ್ಟಿಸಿದೆ.  ಕಾಂಗ್ರೆಸ್‌ ಪಾಳಯದ 3ನೇ ಸಿಎಂ ಬಾಂಬ್‌ಗೆ ಬಿಜೆಪಿ ಪತರುಗುಟ್ಟಿತಾ ಎಂಬೆಲ್ಲ ಪ್ರಶ್ನೆಗಳು ಇದೀಗ ಉದ್ಭವವಾಗಿದೆ. ಮಂಗಳವಾರ ಮಾಡಿದ ಟ್ವೀಟ್‌ಗೆ ಬುಧವಾರ ಸಂಜೆ ಉತ್ತರಿಸಿದೆ ಬಿಜೆಪಿ. ಒಂದು ಟ್ವೀಟ್‌ಗೆ ರಿಪ್ಲೈ ಮಾಡೋದಕ್ಕೆ ಬಿಜೆಪಿಗೆ ಇಡೀ ದಿನ ಬೇಕಾಯಿತಾ?. ಬಿಜೆಪಿಯ ಈ ವಿಳಂಬದ ನಡೆಯಿಂದ ಕಾಂಗ್ರೆಸ್‌ ಮತ್ತಷ್ಟು ಲಾಭ ಮಾಡಿಕೊಂಡಿದೆ. ಕಾಂಗ್ರೆಸ್‌ ಟ್ವೀಟ್‌ನಿಂದಾದ ಗೊಂದಲ ಪರಿಹಾರಕ್ಕೆ ಬಿಜೆಪಿ ಭಾರೀ ಹರಸಾಸಹವನ್ನೇ ಪಟ್ಟಿದೆ.

ಕಾಂಗ್ರೆಸ್‌ಗೆ ಟಕ್ಕರ್! ದಾವಣಗೆರೆಯಲ್ಲಿ ಬೃಹತ್ ಸಮಾವೇಶಕ್ಕೆ ಮುಂದಾದ ಬಿಜೆಪಿ!

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more