ವಿಳಂಬ ಹುಟ್ಟು ಹಾಕಿದ ಅನುಮಾನ!: 3ನೇ ಸಿಎಂ ಬಾಂಬ್, ಬಿಜೆಪಿಯಲ್ಲಿ ತಳಮಳ?

ವಿಳಂಬ ಹುಟ್ಟು ಹಾಕಿದ ಅನುಮಾನ!: 3ನೇ ಸಿಎಂ ಬಾಂಬ್, ಬಿಜೆಪಿಯಲ್ಲಿ ತಳಮಳ?

Published : Aug 11, 2022, 10:51 AM IST

ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಸೃಷ್ಟಿಸಿದ 3ನೇ ಸಿಎಂ ಬಾಂಬ್‌

ಬೆಂಗಳೂರು(ಆ.11): ರಾಜ್ಯ ರಾಜಕೀಯದಲ್ಲಿ 3ನೇ ಸಿಎಂ ಬಾಂಬ್‌ ಭಾರೀ ಸಂಚಲನವನ್ನೇ ಸೃಷ್ಟಿಸಿದೆ.  ಕಾಂಗ್ರೆಸ್‌ ಪಾಳಯದ 3ನೇ ಸಿಎಂ ಬಾಂಬ್‌ಗೆ ಬಿಜೆಪಿ ಪತರುಗುಟ್ಟಿತಾ ಎಂಬೆಲ್ಲ ಪ್ರಶ್ನೆಗಳು ಇದೀಗ ಉದ್ಭವವಾಗಿದೆ. ಮಂಗಳವಾರ ಮಾಡಿದ ಟ್ವೀಟ್‌ಗೆ ಬುಧವಾರ ಸಂಜೆ ಉತ್ತರಿಸಿದೆ ಬಿಜೆಪಿ. ಒಂದು ಟ್ವೀಟ್‌ಗೆ ರಿಪ್ಲೈ ಮಾಡೋದಕ್ಕೆ ಬಿಜೆಪಿಗೆ ಇಡೀ ದಿನ ಬೇಕಾಯಿತಾ?. ಬಿಜೆಪಿಯ ಈ ವಿಳಂಬದ ನಡೆಯಿಂದ ಕಾಂಗ್ರೆಸ್‌ ಮತ್ತಷ್ಟು ಲಾಭ ಮಾಡಿಕೊಂಡಿದೆ. ಕಾಂಗ್ರೆಸ್‌ ಟ್ವೀಟ್‌ನಿಂದಾದ ಗೊಂದಲ ಪರಿಹಾರಕ್ಕೆ ಬಿಜೆಪಿ ಭಾರೀ ಹರಸಾಸಹವನ್ನೇ ಪಟ್ಟಿದೆ.

ಕಾಂಗ್ರೆಸ್‌ಗೆ ಟಕ್ಕರ್! ದಾವಣಗೆರೆಯಲ್ಲಿ ಬೃಹತ್ ಸಮಾವೇಶಕ್ಕೆ ಮುಂದಾದ ಬಿಜೆಪಿ!

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
Read more