ವಿಳಂಬ ಹುಟ್ಟು ಹಾಕಿದ ಅನುಮಾನ!: 3ನೇ ಸಿಎಂ ಬಾಂಬ್, ಬಿಜೆಪಿಯಲ್ಲಿ ತಳಮಳ?

ವಿಳಂಬ ಹುಟ್ಟು ಹಾಕಿದ ಅನುಮಾನ!: 3ನೇ ಸಿಎಂ ಬಾಂಬ್, ಬಿಜೆಪಿಯಲ್ಲಿ ತಳಮಳ?

Published : Aug 11, 2022, 10:51 AM IST

ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಸೃಷ್ಟಿಸಿದ 3ನೇ ಸಿಎಂ ಬಾಂಬ್‌

ಬೆಂಗಳೂರು(ಆ.11): ರಾಜ್ಯ ರಾಜಕೀಯದಲ್ಲಿ 3ನೇ ಸಿಎಂ ಬಾಂಬ್‌ ಭಾರೀ ಸಂಚಲನವನ್ನೇ ಸೃಷ್ಟಿಸಿದೆ.  ಕಾಂಗ್ರೆಸ್‌ ಪಾಳಯದ 3ನೇ ಸಿಎಂ ಬಾಂಬ್‌ಗೆ ಬಿಜೆಪಿ ಪತರುಗುಟ್ಟಿತಾ ಎಂಬೆಲ್ಲ ಪ್ರಶ್ನೆಗಳು ಇದೀಗ ಉದ್ಭವವಾಗಿದೆ. ಮಂಗಳವಾರ ಮಾಡಿದ ಟ್ವೀಟ್‌ಗೆ ಬುಧವಾರ ಸಂಜೆ ಉತ್ತರಿಸಿದೆ ಬಿಜೆಪಿ. ಒಂದು ಟ್ವೀಟ್‌ಗೆ ರಿಪ್ಲೈ ಮಾಡೋದಕ್ಕೆ ಬಿಜೆಪಿಗೆ ಇಡೀ ದಿನ ಬೇಕಾಯಿತಾ?. ಬಿಜೆಪಿಯ ಈ ವಿಳಂಬದ ನಡೆಯಿಂದ ಕಾಂಗ್ರೆಸ್‌ ಮತ್ತಷ್ಟು ಲಾಭ ಮಾಡಿಕೊಂಡಿದೆ. ಕಾಂಗ್ರೆಸ್‌ ಟ್ವೀಟ್‌ನಿಂದಾದ ಗೊಂದಲ ಪರಿಹಾರಕ್ಕೆ ಬಿಜೆಪಿ ಭಾರೀ ಹರಸಾಸಹವನ್ನೇ ಪಟ್ಟಿದೆ.

ಕಾಂಗ್ರೆಸ್‌ಗೆ ಟಕ್ಕರ್! ದಾವಣಗೆರೆಯಲ್ಲಿ ಬೃಹತ್ ಸಮಾವೇಶಕ್ಕೆ ಮುಂದಾದ ಬಿಜೆಪಿ!

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more