ಬಿಜೆಪಿಗೆ ಮತ ಹಾಕಿದರೆ ಗ್ಯಾರೆಂಟಿ ಯೋಜನೆ ಬಂದ್, ಡಿಕೆ ಶಿವಕುಮಾರ್ ಎಚ್ಚರಿಕೆ!

ಬಿಜೆಪಿಗೆ ಮತ ಹಾಕಿದರೆ ಗ್ಯಾರೆಂಟಿ ಯೋಜನೆ ಬಂದ್, ಡಿಕೆ ಶಿವಕುಮಾರ್ ಎಚ್ಚರಿಕೆ!

Published : Nov 21, 2023, 12:05 AM IST

ಬಿಜೆಪಿಗೆ ಮತ ಹಾಕಿದರೆ ಯೋಜನೆ ಇಲ್ಲದ ಜೀವನ, ಡಿಕೆಶಿ ಎಚ್ಚರಿಕೆ, ದತ್ತಮಾಲೆ ಧರಿಸಿ ದತ್ತಪೀಠಕ್ಕೆ ಭೇಟಿ ನೀಡಲಿದ್ದಾರೆ ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ರಾಜ್ಯಪ್ರವಾಸ, ಸುರಂಗದಲ್ಲಿ ಸಿಲುಕಿರುವ 41 ಕಾರ್ಮಿಕರ ರಕ್ಷಣೆಗೆ 8 ದಿನಗಳಿಂದ ಕಾರ್ಯಾಚರಣೆ ಸೇರಿದಂತೆ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕಿದರೆ ಗ್ಯಾರೆಂಟಿ ಯೋಜನೆ ನಿಲ್ಲಿಸುವ ಕಾನೂನು ತರುತ್ತಾರೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಬಿಜೆಪಿ ಮತ ಹಾಕಿ ಯೋಜನೆ ನಿಲ್ಲಿಸುವ ಕೆಲಸಕ್ಕೆ ಕೈಹಾಕಬೇಡಿ ಎಂದು ಕಾಂಗ್ರೆಸ್ ಕಾರ್ಯಕರ್ತರು ಪ್ರತಿ ಮನೆ ಮನೆಗೂ ತಿಳಿಹೇಳಬೇಕು ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಇತ್ತ ಸತತ ವಾಗ್ದಾಳಿ ನಡೆಸತ್ತಿರುವ ಹೆಚ್‌ಡಿ ಕುಮಾರಸ್ವಾಮಿ ವಿರುದ್ಧವೂ ಡಿಕೆಶಿ ಹರಿಹಾಯ್ದಿದ್ದಾರೆ.  ಹಿಂದೂ ಧರ್ಮದ ರಕ್ಷಣೆಗೆ ದತ್ತಪೀಠ ಮಾಲೆ ಧರಿಸುತ್ತೇನೆ. ಹಿಂದೂ ಧರ್ಮ ರಕ್ಷಣೆ ನಿಂತರೆ ಅದರಲ್ಲಿ ತಪ್ಪೇನಿದೆ ಎಂದು ಹೆಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ. ಹೆಚ್‌ಡಿಕೆ ನಿರ್ಧಾರವನ್ನು ಮುಸ್ಲಿಂ ಮುಖಂಡ ಸಿಎಂ ಇಬ್ರಾಹಿಂ ಟೀಕಿಸಿದ್ದಾರೆ. ಬಿವೈ ವಿಜಯೇಂದ್ರ ರಾಜ್ಯ ಪ್ರವಾಸ, ಸುರಂಗದಲ್ಲಿ ಕಾರ್ಮಿಕರ ರಕ್ಷಣಾ ಕಾರ್ಯ ಸೇರಿದಂತೆ ಇಂದಿನ ಇಡಿ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ. 

43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
Read more