Mandya: ಹಳೇ ಮೈಸೂರು ಭಾಗದ ಮೇಲೆ ಕಣ್ಣಿಟ್ಟಿರುವ ಕೇಸರಿ ಪಡೆ: ಸಕ್ಕರೆನಾಡಿಗೆ ಅಮಿತ್‌ ಶಾ

Mandya: ಹಳೇ ಮೈಸೂರು ಭಾಗದ ಮೇಲೆ ಕಣ್ಣಿಟ್ಟಿರುವ ಕೇಸರಿ ಪಡೆ: ಸಕ್ಕರೆನಾಡಿಗೆ ಅಮಿತ್‌ ಶಾ

Published : Dec 24, 2022, 05:31 PM IST

ಹಳೇ ಮೈಸೂರು ಭಾಗದ ಮೇಲೆ ಕಣ್ಣಿಟ್ಟಿದೆ ಕೇಸರಿ ಪಡೆ. ಸಕ್ಕರೆ ನಾಡು ಮಂಡ್ಯಕ್ಕೆ ಚುನಾವಣಾ ಚತುರ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಚುನಾವಣಾ ಪ್ರಚಾರಕ್ಕೆ ಆಗಮಿಸುತ್ತಿದ್ದಾರೆ. ಮಂಡ್ಯದಲ್ಲಿ ಕನಿಷ್ಠ 6 ಕ್ಷೇತ್ರಗಳನ್ನಾದರೂ ಗೆಲ್ಲಲು ರಣತಂತ್ರವನ್ನು ಹೆಣೆಯಲಾಗುತ್ತಿದೆ.

ಮಂಡ್ಯ (ಡಿ.24): ಹಳೇ ಮೈಸೂರು ಭಾಗದ ಮೇಲೆ ಕಣ್ಣಿಟ್ಟಿದೆ ಕೇಸರಿ ಪಡೆ. ಸಕ್ಕರೆ ನಾಡು ಮಂಡ್ಯಕ್ಕೆ ಚುನಾವಣಾ ಚತುರ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಚುನಾವಣಾ ಪ್ರಚಾರಕ್ಕೆ ಆಗಮಿಸುತ್ತಿದ್ದಾರೆ. ಮಂಡ್ಯದಲ್ಲಿ ಕನಿಷ್ಠ 6 ಕ್ಷೇತ್ರಗಳನ್ನಾದರೂ ಗೆಲ್ಲಲು ರಣತಂತ್ರವನ್ನು ಹೆಣೆಯಲಾಗುತ್ತಿದೆ.

ಡಿ.30ಕ್ಕೆ ಅಮಿತ್‌ ಶಾ ಅವರು ಮಂಡ್ಯಕ್ಕೆ ಆಗಮಿಸಲಿದ್ದು, ಲಕ್ಷಾಂತರ ಜನರನ್ನು ಸೇರಿಸಲು ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಪ್ರಯತ್ನ ಮಾಡುತ್ತಿದ್ದಾರೆ. ಇಲ್ಲಿ ಹಾಲು ಉತ್ಪಾದಕರ ಕಟ್ಟಡವನ್ನು ಉದ್ಘಾಟನೆ ಮಾಡಲು ಬರುತ್ತಿದ್ದಾರೆ. ಆದರೆ, ಈ ವೇಳೆ ಅಮಿತ್‌ ಶಾ ಆಗಮನದಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ, ಮೇಲುಕೋಟೆ, ಕೆ.ಆರ್.ಪೇಟೆ, ಮಳವಳ್ಳಿ, ಮದ್ದೂರು ಮತ್ತು ಮಂಡ್ಯ ವಿಧಾನಸಭಾ ಕ್ಷೇತ್ರಗಳನ್ನು ಗೆಲ್ಲಲು ಗುರಿಯನ್ನು ಇಟ್ಟುಕೊಳ್ಳಲಾಗಿದೆ. ಆದರೆ, ಇಲ್ಲಿ ನಡೆಯುವ ಬೃಹತ್‌ ಸಮಾವೇಶದ ಮೂಲಕ ಶಕ್ತಿ ಪ್ರದರ್ಶನವನ್ನು ಕೂಡ ಮಾಡಲಾಗುತ್ತದೆ. ದೊಡ್ಡ ಪ್ರಮಾಣದಲ್ಲಿ ಸಮಾವೇಶ ನಡೆಸಿ ಹಳೆ ಮೈಸೂರು ಭಾಗದಲ್ಲಿ ನೆಲೆಯೂರಲು ಬಿಜೆಪಿ ಮುಂದಡಿಯಿಡುತ್ತಿದೆ.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!