Mandya: ಹಳೇ ಮೈಸೂರು ಭಾಗದ ಮೇಲೆ ಕಣ್ಣಿಟ್ಟಿರುವ ಕೇಸರಿ ಪಡೆ: ಸಕ್ಕರೆನಾಡಿಗೆ ಅಮಿತ್‌ ಶಾ

Mandya: ಹಳೇ ಮೈಸೂರು ಭಾಗದ ಮೇಲೆ ಕಣ್ಣಿಟ್ಟಿರುವ ಕೇಸರಿ ಪಡೆ: ಸಕ್ಕರೆನಾಡಿಗೆ ಅಮಿತ್‌ ಶಾ

Published : Dec 24, 2022, 05:31 PM IST

ಹಳೇ ಮೈಸೂರು ಭಾಗದ ಮೇಲೆ ಕಣ್ಣಿಟ್ಟಿದೆ ಕೇಸರಿ ಪಡೆ. ಸಕ್ಕರೆ ನಾಡು ಮಂಡ್ಯಕ್ಕೆ ಚುನಾವಣಾ ಚತುರ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಚುನಾವಣಾ ಪ್ರಚಾರಕ್ಕೆ ಆಗಮಿಸುತ್ತಿದ್ದಾರೆ. ಮಂಡ್ಯದಲ್ಲಿ ಕನಿಷ್ಠ 6 ಕ್ಷೇತ್ರಗಳನ್ನಾದರೂ ಗೆಲ್ಲಲು ರಣತಂತ್ರವನ್ನು ಹೆಣೆಯಲಾಗುತ್ತಿದೆ.

ಮಂಡ್ಯ (ಡಿ.24): ಹಳೇ ಮೈಸೂರು ಭಾಗದ ಮೇಲೆ ಕಣ್ಣಿಟ್ಟಿದೆ ಕೇಸರಿ ಪಡೆ. ಸಕ್ಕರೆ ನಾಡು ಮಂಡ್ಯಕ್ಕೆ ಚುನಾವಣಾ ಚತುರ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಚುನಾವಣಾ ಪ್ರಚಾರಕ್ಕೆ ಆಗಮಿಸುತ್ತಿದ್ದಾರೆ. ಮಂಡ್ಯದಲ್ಲಿ ಕನಿಷ್ಠ 6 ಕ್ಷೇತ್ರಗಳನ್ನಾದರೂ ಗೆಲ್ಲಲು ರಣತಂತ್ರವನ್ನು ಹೆಣೆಯಲಾಗುತ್ತಿದೆ.

ಡಿ.30ಕ್ಕೆ ಅಮಿತ್‌ ಶಾ ಅವರು ಮಂಡ್ಯಕ್ಕೆ ಆಗಮಿಸಲಿದ್ದು, ಲಕ್ಷಾಂತರ ಜನರನ್ನು ಸೇರಿಸಲು ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಪ್ರಯತ್ನ ಮಾಡುತ್ತಿದ್ದಾರೆ. ಇಲ್ಲಿ ಹಾಲು ಉತ್ಪಾದಕರ ಕಟ್ಟಡವನ್ನು ಉದ್ಘಾಟನೆ ಮಾಡಲು ಬರುತ್ತಿದ್ದಾರೆ. ಆದರೆ, ಈ ವೇಳೆ ಅಮಿತ್‌ ಶಾ ಆಗಮನದಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ, ಮೇಲುಕೋಟೆ, ಕೆ.ಆರ್.ಪೇಟೆ, ಮಳವಳ್ಳಿ, ಮದ್ದೂರು ಮತ್ತು ಮಂಡ್ಯ ವಿಧಾನಸಭಾ ಕ್ಷೇತ್ರಗಳನ್ನು ಗೆಲ್ಲಲು ಗುರಿಯನ್ನು ಇಟ್ಟುಕೊಳ್ಳಲಾಗಿದೆ. ಆದರೆ, ಇಲ್ಲಿ ನಡೆಯುವ ಬೃಹತ್‌ ಸಮಾವೇಶದ ಮೂಲಕ ಶಕ್ತಿ ಪ್ರದರ್ಶನವನ್ನು ಕೂಡ ಮಾಡಲಾಗುತ್ತದೆ. ದೊಡ್ಡ ಪ್ರಮಾಣದಲ್ಲಿ ಸಮಾವೇಶ ನಡೆಸಿ ಹಳೆ ಮೈಸೂರು ಭಾಗದಲ್ಲಿ ನೆಲೆಯೂರಲು ಬಿಜೆಪಿ ಮುಂದಡಿಯಿಡುತ್ತಿದೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!