Mandya: ಹಳೇ ಮೈಸೂರು ಭಾಗದ ಮೇಲೆ ಕಣ್ಣಿಟ್ಟಿರುವ ಕೇಸರಿ ಪಡೆ: ಸಕ್ಕರೆನಾಡಿಗೆ ಅಮಿತ್‌ ಶಾ

Mandya: ಹಳೇ ಮೈಸೂರು ಭಾಗದ ಮೇಲೆ ಕಣ್ಣಿಟ್ಟಿರುವ ಕೇಸರಿ ಪಡೆ: ಸಕ್ಕರೆನಾಡಿಗೆ ಅಮಿತ್‌ ಶಾ

Published : Dec 24, 2022, 05:31 PM IST

ಹಳೇ ಮೈಸೂರು ಭಾಗದ ಮೇಲೆ ಕಣ್ಣಿಟ್ಟಿದೆ ಕೇಸರಿ ಪಡೆ. ಸಕ್ಕರೆ ನಾಡು ಮಂಡ್ಯಕ್ಕೆ ಚುನಾವಣಾ ಚತುರ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಚುನಾವಣಾ ಪ್ರಚಾರಕ್ಕೆ ಆಗಮಿಸುತ್ತಿದ್ದಾರೆ. ಮಂಡ್ಯದಲ್ಲಿ ಕನಿಷ್ಠ 6 ಕ್ಷೇತ್ರಗಳನ್ನಾದರೂ ಗೆಲ್ಲಲು ರಣತಂತ್ರವನ್ನು ಹೆಣೆಯಲಾಗುತ್ತಿದೆ.

ಮಂಡ್ಯ (ಡಿ.24): ಹಳೇ ಮೈಸೂರು ಭಾಗದ ಮೇಲೆ ಕಣ್ಣಿಟ್ಟಿದೆ ಕೇಸರಿ ಪಡೆ. ಸಕ್ಕರೆ ನಾಡು ಮಂಡ್ಯಕ್ಕೆ ಚುನಾವಣಾ ಚತುರ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಚುನಾವಣಾ ಪ್ರಚಾರಕ್ಕೆ ಆಗಮಿಸುತ್ತಿದ್ದಾರೆ. ಮಂಡ್ಯದಲ್ಲಿ ಕನಿಷ್ಠ 6 ಕ್ಷೇತ್ರಗಳನ್ನಾದರೂ ಗೆಲ್ಲಲು ರಣತಂತ್ರವನ್ನು ಹೆಣೆಯಲಾಗುತ್ತಿದೆ.

ಡಿ.30ಕ್ಕೆ ಅಮಿತ್‌ ಶಾ ಅವರು ಮಂಡ್ಯಕ್ಕೆ ಆಗಮಿಸಲಿದ್ದು, ಲಕ್ಷಾಂತರ ಜನರನ್ನು ಸೇರಿಸಲು ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಪ್ರಯತ್ನ ಮಾಡುತ್ತಿದ್ದಾರೆ. ಇಲ್ಲಿ ಹಾಲು ಉತ್ಪಾದಕರ ಕಟ್ಟಡವನ್ನು ಉದ್ಘಾಟನೆ ಮಾಡಲು ಬರುತ್ತಿದ್ದಾರೆ. ಆದರೆ, ಈ ವೇಳೆ ಅಮಿತ್‌ ಶಾ ಆಗಮನದಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ, ಮೇಲುಕೋಟೆ, ಕೆ.ಆರ್.ಪೇಟೆ, ಮಳವಳ್ಳಿ, ಮದ್ದೂರು ಮತ್ತು ಮಂಡ್ಯ ವಿಧಾನಸಭಾ ಕ್ಷೇತ್ರಗಳನ್ನು ಗೆಲ್ಲಲು ಗುರಿಯನ್ನು ಇಟ್ಟುಕೊಳ್ಳಲಾಗಿದೆ. ಆದರೆ, ಇಲ್ಲಿ ನಡೆಯುವ ಬೃಹತ್‌ ಸಮಾವೇಶದ ಮೂಲಕ ಶಕ್ತಿ ಪ್ರದರ್ಶನವನ್ನು ಕೂಡ ಮಾಡಲಾಗುತ್ತದೆ. ದೊಡ್ಡ ಪ್ರಮಾಣದಲ್ಲಿ ಸಮಾವೇಶ ನಡೆಸಿ ಹಳೆ ಮೈಸೂರು ಭಾಗದಲ್ಲಿ ನೆಲೆಯೂರಲು ಬಿಜೆಪಿ ಮುಂದಡಿಯಿಡುತ್ತಿದೆ.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?