ಬಿಜೆಪಿಗೆ ಮತ್ತೊಂದು ಶಾಕ್‌: ಸೆಕೆಂಡ್ ಲೈನ್ ಲೀಡರ್ಸ್ ಪಕ್ಷಾಂತರಕ್ಕೆ ಕಾರಣ ಏನು..?

ಬಿಜೆಪಿಗೆ ಮತ್ತೊಂದು ಶಾಕ್‌: ಸೆಕೆಂಡ್ ಲೈನ್ ಲೀಡರ್ಸ್ ಪಕ್ಷಾಂತರಕ್ಕೆ ಕಾರಣ ಏನು..?

Published : Aug 29, 2023, 12:59 PM IST

ವಿಧಾನಸಭೆಯಲ್ಲಿ ಸೋತ ಬಿಜೆಪಿಗೆ ಮತ್ತೊಂದು ಶಾಕ್ ..?
ಸೆಕೆಂಡ್ ಲೈನ್ ಲೀಡರ್‌ಶಿಪ್‌ ಮಹತ್ವ ಅರಿತಿರುವ ಕಾಂಗ್ರೆಸ್
ಲೋಕಸಭೆ ಚುನಾವಣೆಗೆ ಶಕ್ತಿ ಹೆಚ್ಚಿಸಿಕೊಳ್ಳುತ್ತಿರುವ ಕಾಂಗ್ರೆಸ್

ಬಿಜೆಪಿ ನಾಯಕರ ಪಕ್ಷಾಂತರ ಬಿರುಗಾಳಿ ಮಧ್ಯೆ ಮತ್ತೊಂದು ಶಾಕ್ ಎದುರಾಗಿದೆ. ಪಕ್ಷದ ಸೆಕೆಂಡ್ ಲೈನ್ ಲೀಡರ್ಸ್ ಬಿಜೆಪಿಯನ್ನು(BJP) ತೊರೆಯುತ್ತಿದ್ದಾರೆ. ಬಿಜೆಪಿ ಮಾಡಿಕೊಂಡ ಆ ಯಡವಟ್ಟಿನಿಂದಲೇ ಪಕ್ಷ ತೊರೆಯುತ್ತಿದ್ದಾರಾ ಎಂಬ ಅನುಮಾನ ಸಹ ಇದೀಗ ಮೂಡುತ್ತಿದೆ. ಅಧಿಕಾರದಲ್ಲಿದ್ದಾಗ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಬಿಜೆಪಿ ನಡೆಸಲಿಲ್ಲ. ಬಿಬಿಎಂಪಿ, ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯಿತಿ ಚುನಾವಣೆಗಳನ್ನ ಬಿಜೆಪಿ ನಡೆಸಿಲ್ಲ. ಅಧಿಕಾರಕ್ಕಾಗಿ ಕಾಂಗ್ರೆಸ್‌ನತ್ತ(Congress) ಸೆಕೆಂಡ್ ಲೈನ್ ಲೀಡರ್ಸ್ ವಲಸೆ ಹೋಗುತ್ತಿದ್ದಾರೆ. ಅಷ್ಟೇ ಅಲ್ಲದೇ ಸರ್ಕಾರದ ಕೈಯಲ್ಲಿ ಬಿಬಿಎಂಪಿ ಚುನಾವಣೆ (BBMP Election) ಮೀಸಲಾತಿ ನಿರ್ಧಾರ ಇದೆ. ಕಾಂಗ್ರೆಸ್ ಸೇರುತ್ತಿರುವವರಿಗೆ ಮೀಸಲಾತಿ ಅನುಕೂಲದ ಭರವಸೆ ನೀಡುವ ಸಾಧ್ಯತೆ ಇದೆ. ವಾರ್ಡ್ ಮೀಸಲಾತಿ ಅನುಕೂಲದ ಬಗ್ಗೆ ಕಾಂಗ್ರೆಸ್ ಭರವಸೆ ನೀಡುತ್ತಿದೆ ಎನ್ನಲಾಗ್ತಿದೆ. 

ಇದನ್ನೂ ವೀಕ್ಷಿಸಿ:  I.N.D.I.A ಮೈತ್ರಿಕೂಟದಲ್ಲಿ ಸ್ಥಾನ ಹೊಂದಾಣಿಕೆ ಕಸರತ್ತು..ಈಗಾಗಲೇ ಅಭ್ಯರ್ಥಿ ಘೋಷಿಸಿದ ಎಸ್‌ಪಿ

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more