ಬಿಜೆಪಿಗೆ ಮತ್ತೊಂದು ಶಾಕ್‌: ಸೆಕೆಂಡ್ ಲೈನ್ ಲೀಡರ್ಸ್ ಪಕ್ಷಾಂತರಕ್ಕೆ ಕಾರಣ ಏನು..?

ಬಿಜೆಪಿಗೆ ಮತ್ತೊಂದು ಶಾಕ್‌: ಸೆಕೆಂಡ್ ಲೈನ್ ಲೀಡರ್ಸ್ ಪಕ್ಷಾಂತರಕ್ಕೆ ಕಾರಣ ಏನು..?

Published : Aug 29, 2023, 12:59 PM IST

ವಿಧಾನಸಭೆಯಲ್ಲಿ ಸೋತ ಬಿಜೆಪಿಗೆ ಮತ್ತೊಂದು ಶಾಕ್ ..?
ಸೆಕೆಂಡ್ ಲೈನ್ ಲೀಡರ್‌ಶಿಪ್‌ ಮಹತ್ವ ಅರಿತಿರುವ ಕಾಂಗ್ರೆಸ್
ಲೋಕಸಭೆ ಚುನಾವಣೆಗೆ ಶಕ್ತಿ ಹೆಚ್ಚಿಸಿಕೊಳ್ಳುತ್ತಿರುವ ಕಾಂಗ್ರೆಸ್

ಬಿಜೆಪಿ ನಾಯಕರ ಪಕ್ಷಾಂತರ ಬಿರುಗಾಳಿ ಮಧ್ಯೆ ಮತ್ತೊಂದು ಶಾಕ್ ಎದುರಾಗಿದೆ. ಪಕ್ಷದ ಸೆಕೆಂಡ್ ಲೈನ್ ಲೀಡರ್ಸ್ ಬಿಜೆಪಿಯನ್ನು(BJP) ತೊರೆಯುತ್ತಿದ್ದಾರೆ. ಬಿಜೆಪಿ ಮಾಡಿಕೊಂಡ ಆ ಯಡವಟ್ಟಿನಿಂದಲೇ ಪಕ್ಷ ತೊರೆಯುತ್ತಿದ್ದಾರಾ ಎಂಬ ಅನುಮಾನ ಸಹ ಇದೀಗ ಮೂಡುತ್ತಿದೆ. ಅಧಿಕಾರದಲ್ಲಿದ್ದಾಗ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಬಿಜೆಪಿ ನಡೆಸಲಿಲ್ಲ. ಬಿಬಿಎಂಪಿ, ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯಿತಿ ಚುನಾವಣೆಗಳನ್ನ ಬಿಜೆಪಿ ನಡೆಸಿಲ್ಲ. ಅಧಿಕಾರಕ್ಕಾಗಿ ಕಾಂಗ್ರೆಸ್‌ನತ್ತ(Congress) ಸೆಕೆಂಡ್ ಲೈನ್ ಲೀಡರ್ಸ್ ವಲಸೆ ಹೋಗುತ್ತಿದ್ದಾರೆ. ಅಷ್ಟೇ ಅಲ್ಲದೇ ಸರ್ಕಾರದ ಕೈಯಲ್ಲಿ ಬಿಬಿಎಂಪಿ ಚುನಾವಣೆ (BBMP Election) ಮೀಸಲಾತಿ ನಿರ್ಧಾರ ಇದೆ. ಕಾಂಗ್ರೆಸ್ ಸೇರುತ್ತಿರುವವರಿಗೆ ಮೀಸಲಾತಿ ಅನುಕೂಲದ ಭರವಸೆ ನೀಡುವ ಸಾಧ್ಯತೆ ಇದೆ. ವಾರ್ಡ್ ಮೀಸಲಾತಿ ಅನುಕೂಲದ ಬಗ್ಗೆ ಕಾಂಗ್ರೆಸ್ ಭರವಸೆ ನೀಡುತ್ತಿದೆ ಎನ್ನಲಾಗ್ತಿದೆ. 

ಇದನ್ನೂ ವೀಕ್ಷಿಸಿ:  I.N.D.I.A ಮೈತ್ರಿಕೂಟದಲ್ಲಿ ಸ್ಥಾನ ಹೊಂದಾಣಿಕೆ ಕಸರತ್ತು..ಈಗಾಗಲೇ ಅಭ್ಯರ್ಥಿ ಘೋಷಿಸಿದ ಎಸ್‌ಪಿ

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
Read more