ಬಿಜೆಪಿಗೆ ಮತ್ತೊಂದು ಶಾಕ್‌: ಸೆಕೆಂಡ್ ಲೈನ್ ಲೀಡರ್ಸ್ ಪಕ್ಷಾಂತರಕ್ಕೆ ಕಾರಣ ಏನು..?

ಬಿಜೆಪಿಗೆ ಮತ್ತೊಂದು ಶಾಕ್‌: ಸೆಕೆಂಡ್ ಲೈನ್ ಲೀಡರ್ಸ್ ಪಕ್ಷಾಂತರಕ್ಕೆ ಕಾರಣ ಏನು..?

Published : Aug 29, 2023, 12:59 PM IST

ವಿಧಾನಸಭೆಯಲ್ಲಿ ಸೋತ ಬಿಜೆಪಿಗೆ ಮತ್ತೊಂದು ಶಾಕ್ ..?
ಸೆಕೆಂಡ್ ಲೈನ್ ಲೀಡರ್‌ಶಿಪ್‌ ಮಹತ್ವ ಅರಿತಿರುವ ಕಾಂಗ್ರೆಸ್
ಲೋಕಸಭೆ ಚುನಾವಣೆಗೆ ಶಕ್ತಿ ಹೆಚ್ಚಿಸಿಕೊಳ್ಳುತ್ತಿರುವ ಕಾಂಗ್ರೆಸ್

ಬಿಜೆಪಿ ನಾಯಕರ ಪಕ್ಷಾಂತರ ಬಿರುಗಾಳಿ ಮಧ್ಯೆ ಮತ್ತೊಂದು ಶಾಕ್ ಎದುರಾಗಿದೆ. ಪಕ್ಷದ ಸೆಕೆಂಡ್ ಲೈನ್ ಲೀಡರ್ಸ್ ಬಿಜೆಪಿಯನ್ನು(BJP) ತೊರೆಯುತ್ತಿದ್ದಾರೆ. ಬಿಜೆಪಿ ಮಾಡಿಕೊಂಡ ಆ ಯಡವಟ್ಟಿನಿಂದಲೇ ಪಕ್ಷ ತೊರೆಯುತ್ತಿದ್ದಾರಾ ಎಂಬ ಅನುಮಾನ ಸಹ ಇದೀಗ ಮೂಡುತ್ತಿದೆ. ಅಧಿಕಾರದಲ್ಲಿದ್ದಾಗ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಬಿಜೆಪಿ ನಡೆಸಲಿಲ್ಲ. ಬಿಬಿಎಂಪಿ, ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯಿತಿ ಚುನಾವಣೆಗಳನ್ನ ಬಿಜೆಪಿ ನಡೆಸಿಲ್ಲ. ಅಧಿಕಾರಕ್ಕಾಗಿ ಕಾಂಗ್ರೆಸ್‌ನತ್ತ(Congress) ಸೆಕೆಂಡ್ ಲೈನ್ ಲೀಡರ್ಸ್ ವಲಸೆ ಹೋಗುತ್ತಿದ್ದಾರೆ. ಅಷ್ಟೇ ಅಲ್ಲದೇ ಸರ್ಕಾರದ ಕೈಯಲ್ಲಿ ಬಿಬಿಎಂಪಿ ಚುನಾವಣೆ (BBMP Election) ಮೀಸಲಾತಿ ನಿರ್ಧಾರ ಇದೆ. ಕಾಂಗ್ರೆಸ್ ಸೇರುತ್ತಿರುವವರಿಗೆ ಮೀಸಲಾತಿ ಅನುಕೂಲದ ಭರವಸೆ ನೀಡುವ ಸಾಧ್ಯತೆ ಇದೆ. ವಾರ್ಡ್ ಮೀಸಲಾತಿ ಅನುಕೂಲದ ಬಗ್ಗೆ ಕಾಂಗ್ರೆಸ್ ಭರವಸೆ ನೀಡುತ್ತಿದೆ ಎನ್ನಲಾಗ್ತಿದೆ. 

ಇದನ್ನೂ ವೀಕ್ಷಿಸಿ:  I.N.D.I.A ಮೈತ್ರಿಕೂಟದಲ್ಲಿ ಸ್ಥಾನ ಹೊಂದಾಣಿಕೆ ಕಸರತ್ತು..ಈಗಾಗಲೇ ಅಭ್ಯರ್ಥಿ ಘೋಷಿಸಿದ ಎಸ್‌ಪಿ

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more