ಬೊಮ್ಮಾಯಿ ಸಂಪುಟಕ್ಕೆ ಸೀನಿಯರ್ಸ್‌ ಶಾಕ್‌..!

ಬೊಮ್ಮಾಯಿ ಸಂಪುಟಕ್ಕೆ ಸೀನಿಯರ್ಸ್‌ ಶಾಕ್‌..!

Suvarna News   | Asianet News
Published : Jul 29, 2021, 11:54 AM IST

* ಬೊಮ್ಮಾಯಿ ಸಂಪುಟಕ್ಕೆ  ಸೇರೋದಿಲ್ಲ ಎಂದ ಜಗದೀಶ್‌ ಶೆಟ್ಟರ್‌ 
* ಹಾದಿಯನ್ನೇ ಹಿಡೀತಾರಾ ಹಿರಿಯ ನಾಯಕರು?
* ಶೆಟ್ಟರ್‌ ಈ ನಿರ್ಧಾರಕ್ಕೆ ಬರಲು ಕಾರಣವಾದರು ಏನು?

ಬೆಂಗಳೂರು(ಜು.29): ಬೊಮ್ಮಾಯಿ ಸಂಪುಟಕ್ಕೆ ಸೀನಿಯರ್ಸ್‌ ಶಾಕ್‌ ಕೊಟ್ಟಿದ್ದಾರೆ. ಹೌದು, ಹೊಸ ಸಂಪುಟದಿಂದ ಬಿಜೆಪಿ ಹಿರಿಯ ನಾಯಕರು ಔಟ್‌ ಆಗ್ತಾರಾ ಎಂಬೆಲ್ಲ ಪ್ರಶ್ನೆಗಳು ಹುಟ್ಟಿಕೊಂಡಿವೆ. ಈಗಾಗಲೇ ಬೊಮ್ಮಾಯಿ ಸಂಪುಟಕ್ಕೆ  ಸೇರೋದಿಲ್ಲ ಅಂತ ಜಗದೀಶ್‌ ಶೆಟ್ಟರ್‌ ಹೇಳಿದ್ದಾರೆ. ಶೆಟ್ಟರ್‌ ಹಾದಿಯನ್ನೇ ಹಿಡೀತಾರಾ ಹಿರಿಯ ನಾಯಕರು?. ಜಗದೀಶ್‌ ಶೆಟ್ಟರ್‌ ಈ ನಿರ್ಧಾರಕ್ಕೆ ಬರಲು ಕಾರಣವಾದರು ಏನು?. ಇದರ ಬಗ್ಗೆ ವಿವರವಾದ ಮಾಹಿತಿ ಈ ವಿಡಿಯೋದಲ್ಲಿದೆ. 

'ಪುರೋಹಿತರ' ರಹಸ್ಯ: ಬೊಮ್ಮಾಯಿಗೆ ಸಿಎಂ ಪಟ್ಟದ ಸುಳಿವು ಕೊಟ್ಟಿದ್ದ ಅರುಣ್ ಸಿಂಗ್!

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?