ಬೊಮ್ಮಾಯಿ ಸಂಪುಟಕ್ಕೆ ಸೀನಿಯರ್ಸ್‌ ಶಾಕ್‌..!

ಬೊಮ್ಮಾಯಿ ಸಂಪುಟಕ್ಕೆ ಸೀನಿಯರ್ಸ್‌ ಶಾಕ್‌..!

Suvarna News   | Asianet News
Published : Jul 29, 2021, 11:54 AM IST

* ಬೊಮ್ಮಾಯಿ ಸಂಪುಟಕ್ಕೆ  ಸೇರೋದಿಲ್ಲ ಎಂದ ಜಗದೀಶ್‌ ಶೆಟ್ಟರ್‌ 
* ಹಾದಿಯನ್ನೇ ಹಿಡೀತಾರಾ ಹಿರಿಯ ನಾಯಕರು?
* ಶೆಟ್ಟರ್‌ ಈ ನಿರ್ಧಾರಕ್ಕೆ ಬರಲು ಕಾರಣವಾದರು ಏನು?

ಬೆಂಗಳೂರು(ಜು.29): ಬೊಮ್ಮಾಯಿ ಸಂಪುಟಕ್ಕೆ ಸೀನಿಯರ್ಸ್‌ ಶಾಕ್‌ ಕೊಟ್ಟಿದ್ದಾರೆ. ಹೌದು, ಹೊಸ ಸಂಪುಟದಿಂದ ಬಿಜೆಪಿ ಹಿರಿಯ ನಾಯಕರು ಔಟ್‌ ಆಗ್ತಾರಾ ಎಂಬೆಲ್ಲ ಪ್ರಶ್ನೆಗಳು ಹುಟ್ಟಿಕೊಂಡಿವೆ. ಈಗಾಗಲೇ ಬೊಮ್ಮಾಯಿ ಸಂಪುಟಕ್ಕೆ  ಸೇರೋದಿಲ್ಲ ಅಂತ ಜಗದೀಶ್‌ ಶೆಟ್ಟರ್‌ ಹೇಳಿದ್ದಾರೆ. ಶೆಟ್ಟರ್‌ ಹಾದಿಯನ್ನೇ ಹಿಡೀತಾರಾ ಹಿರಿಯ ನಾಯಕರು?. ಜಗದೀಶ್‌ ಶೆಟ್ಟರ್‌ ಈ ನಿರ್ಧಾರಕ್ಕೆ ಬರಲು ಕಾರಣವಾದರು ಏನು?. ಇದರ ಬಗ್ಗೆ ವಿವರವಾದ ಮಾಹಿತಿ ಈ ವಿಡಿಯೋದಲ್ಲಿದೆ. 

'ಪುರೋಹಿತರ' ರಹಸ್ಯ: ಬೊಮ್ಮಾಯಿಗೆ ಸಿಎಂ ಪಟ್ಟದ ಸುಳಿವು ಕೊಟ್ಟಿದ್ದ ಅರುಣ್ ಸಿಂಗ್!

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ