ಬೊಮ್ಮಾಯಿ ಸಂಪುಟಕ್ಕೆ ಸೀನಿಯರ್ಸ್‌ ಶಾಕ್‌..!

ಬೊಮ್ಮಾಯಿ ಸಂಪುಟಕ್ಕೆ ಸೀನಿಯರ್ಸ್‌ ಶಾಕ್‌..!

Suvarna News   | Asianet News
Published : Jul 29, 2021, 11:54 AM IST

* ಬೊಮ್ಮಾಯಿ ಸಂಪುಟಕ್ಕೆ  ಸೇರೋದಿಲ್ಲ ಎಂದ ಜಗದೀಶ್‌ ಶೆಟ್ಟರ್‌ 
* ಹಾದಿಯನ್ನೇ ಹಿಡೀತಾರಾ ಹಿರಿಯ ನಾಯಕರು?
* ಶೆಟ್ಟರ್‌ ಈ ನಿರ್ಧಾರಕ್ಕೆ ಬರಲು ಕಾರಣವಾದರು ಏನು?

ಬೆಂಗಳೂರು(ಜು.29): ಬೊಮ್ಮಾಯಿ ಸಂಪುಟಕ್ಕೆ ಸೀನಿಯರ್ಸ್‌ ಶಾಕ್‌ ಕೊಟ್ಟಿದ್ದಾರೆ. ಹೌದು, ಹೊಸ ಸಂಪುಟದಿಂದ ಬಿಜೆಪಿ ಹಿರಿಯ ನಾಯಕರು ಔಟ್‌ ಆಗ್ತಾರಾ ಎಂಬೆಲ್ಲ ಪ್ರಶ್ನೆಗಳು ಹುಟ್ಟಿಕೊಂಡಿವೆ. ಈಗಾಗಲೇ ಬೊಮ್ಮಾಯಿ ಸಂಪುಟಕ್ಕೆ  ಸೇರೋದಿಲ್ಲ ಅಂತ ಜಗದೀಶ್‌ ಶೆಟ್ಟರ್‌ ಹೇಳಿದ್ದಾರೆ. ಶೆಟ್ಟರ್‌ ಹಾದಿಯನ್ನೇ ಹಿಡೀತಾರಾ ಹಿರಿಯ ನಾಯಕರು?. ಜಗದೀಶ್‌ ಶೆಟ್ಟರ್‌ ಈ ನಿರ್ಧಾರಕ್ಕೆ ಬರಲು ಕಾರಣವಾದರು ಏನು?. ಇದರ ಬಗ್ಗೆ ವಿವರವಾದ ಮಾಹಿತಿ ಈ ವಿಡಿಯೋದಲ್ಲಿದೆ. 

'ಪುರೋಹಿತರ' ರಹಸ್ಯ: ಬೊಮ್ಮಾಯಿಗೆ ಸಿಎಂ ಪಟ್ಟದ ಸುಳಿವು ಕೊಟ್ಟಿದ್ದ ಅರುಣ್ ಸಿಂಗ್!

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!