ಯಡಿಯೂರಪ್ಪ ಟಿಕೆಟ್‌ ಬಾಂಬ್- ಬಿಜೆಪಿಯಲ್ಲಿ ಭಾರಿ ಕಂಪನ: ಟಿಕೆಟ್‌ ಭಾಗ್ಯ ಇಲ್ಲದ ಶಾಸಕರು ಇವರೆನಾ?

ಯಡಿಯೂರಪ್ಪ ಟಿಕೆಟ್‌ ಬಾಂಬ್- ಬಿಜೆಪಿಯಲ್ಲಿ ಭಾರಿ ಕಂಪನ: ಟಿಕೆಟ್‌ ಭಾಗ್ಯ ಇಲ್ಲದ ಶಾಸಕರು ಇವರೆನಾ?

Published : Mar 08, 2023, 02:22 PM IST

ಬಿಜೆಪಿಯಲ್ಲಿ ಹಾಲಿ ನಾಲ್ಕೈದು ಶಾಸಕರಿಗೆ ಟಿಕೆಟ್‌ ಕೈ ತಪ್ಪುವ ಸಾಧ್ಯತೆ ಇದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಸುಳಿವು ನೀಡಿದ್ದಾರೆ. ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ವೇಳೆ ನೀಡಿರುವ ಹೇಳಿಕೆ ಬಿಜೆಪಿ ಶಾಸಕರಲ್ಲಿ ಭಾರಿ ಕಂಪನ ಸೃಷ್ಟಿಸಿದೆ.

ಕಲಬುರಗಿ (ಮಾ.08):  ಬಿಜೆಪಿಯಲ್ಲಿ ಹಾಲಿ ನಾಲ್ಕೈದು ಶಾಸಕರಿಗೆ ಟಿಕೆಟ್‌ ಕೈ ತಪ್ಪುವ ಸಾಧ್ಯತೆ ಇದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಸುಳಿವು ನೀಡಿದ್ದಾರೆ. ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ವೇಳೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಾದ್ಯಂತ ಬಿಜೆಪಿ ಪರ ಅಲೆ ಜೋರಾಗಿದೆ. 140ಕ್ಕೂ ಹೆಚ್ಚು ಸ್ಥಾನ ಗೆದ್ದು ಮತ್ತೆ ಅಧಿಕಾರ ಹಿಡಿಯುತ್ತೇವೆ ಎಂದರು.

ಟಿಕೆಟ್‌ ಹಂಚಿಕೆ ವಿಷಯದಲ್ಲಿಯೂ ಕಟ್ಟುನಿಟ್ಟಿನ ಮಾನದಂಡಗಳನ್ನು ಅನುಸರಿಸಲಾಗುವುದು. ಟಿಕೆಟ್‌ ಹಂಚಿಕೆಯಲ್ಲಿ ಗುಜರಾತ್‌ ಮಾದರಿ ಅನ್ನೋದಕ್ಕಿಂತ ಪಕ್ಷದ ಹೈಕಮಾಂಡ್‌ ಹಾಲಿ ಶಾಸಕರೆಲ್ಲರ ಚಲನ ವಲನ ಗಮನಿಸುತ್ತಿದೆ. ಇದನ್ನಾಧರಿಸಿ ಹೇಳೋದಾದಲ್ಲಿ ಹಾಲಿ ನಾಲ್ಕೈದು ಶಾಸಕರಿಗೆ ಟಿಕೆಟ್‌ ಕೈ ತಪ್ಪುವ ಸಾಧ್ಯತೆ ದಟ್ಟವಾಗಿದೆ. ಬಿಜೆಪಿಯ ಉಮೇದುವಾರರ ಮೊದಲ ಪಟ್ಟಿ ಶೀಘ್ರವೇ ಹೊರಬೀಳುತ್ತದೆ. ವಿಜಯೇಂದ್ರ ಯಾವ ಕ್ಷೇತ್ರದಿಂದ ಕಣಕ್ಕಿಳಿಯಬೇಕು ಎಂಬುದನ್ನು ಪಕ್ಷದ ಹೈಕಮಾಡ್‌ ತೀರ್ಮಾನಿಸಲಿದೆ. ಬಹುಶ: ಈಗಿನ ಮಟ್ಟಿಗೆ ಶಿಕಾರಿಪುರದಿಂದಲೇ ಸ್ಪರ್ಧಿಸುವ ಸಾಧ್ಯತೆಗಳು ಅಧಿಕ ಎಂದು ಹೇಳಿದರು. ಬೊಮ್ಮಾಯಿ ನೇತೃತ್ವದಲ್ಲೇ ಚುನಾವಣೆ ಎದುರಿಸುತ್ತೇವೆ. ಚುನಾವಣೆ ಮುಗಿದ ಬಳಿಕ ನಡೆಯುವ ಶಾಸಕಾಂಗ ಸಭೆಯಲ್ಲಿ ಸಿಎಂ ಅಭ್ಯರ್ಥಿ ಯಾರಾಗಬೇಕು ಎಂಬ ನಿರ್ಧಾರವಾಗಲಿದೆ ಎಂದರು.

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more