ಪಿಂಪ್, ವೇಶ್ಯೆ, ಗರ್ವಾಲಿ, ಕರ್ನಾಟಕ ನಾಯಕರಿಗೆ ನಾಲಗೆ ಹರಿಬಿಡುವುದೇ ಖಯಾಲಿ!

ಪಿಂಪ್, ವೇಶ್ಯೆ, ಗರ್ವಾಲಿ, ಕರ್ನಾಟಕ ನಾಯಕರಿಗೆ ನಾಲಗೆ ಹರಿಬಿಡುವುದೇ ಖಯಾಲಿ!

Published : Jan 17, 2023, 11:17 PM IST

ರಾಜ್ಯ ರಾಜಕಾರಣಿಗಳ ನೀಚ ಮಾತು, ವಾಕರಿಕೆ ತಂದ ಕರ್ನಾಟಕ ರಾಜಕೀಯ, ಬಿಜೆಪಿ ಸುಳ್ಳಿನ ಫ್ಯಾಕ್ಟಿ,,,ಹೊಸಪೇಟೆಯಲ್ಲಿ ಸಿದ್ದು ವಾಗ್ದಾಳಿ, ಬಜೆಟ್ ಬಳಿಕ ರಾಜ್ಯದಲ್ಲಿ ಬಿಜೆಪಿ ರಥಯಾತ್ರೆ, ಪ್ರಧಾನಿ ಮೋದಿ-ಬಿಎಸ್ ಯಡಿಯೂರಪ್ಪ ಪ್ರತ್ಯೇಕ ಚರ್ಚೆ ಸೇರಿದಂತೆ ಇಂದಿನ ಇಡೀ ದಿನ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಕರ್ನಾಟಕ ಚುನಾವಣೆಗೆ ಮುನ್ನವೇ ರಾಜ್ಯದ ನಾಯಕರು ಪ್ರಜ್ಞೆ ಕಳೆದುಕೊಂಡಿದ್ದಾರೆ. ನಾಯಕರ ಮಾತಿಗೆ ರಾಜ್ಯದ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಬ್ಬರು ಪಿಂಪ್ ಎಂದರೆ, ಮತ್ತೊಬ್ಬರು ವೇಶ್ಯೆ, ಗರ್ವಾಲಿ ಎಂದಿದ್ದಾರೆ ರಾಜ್ಯ ನಾಯಕರು ಎಲ್ಲೇ ಮೀರಿ ವರ್ತಿಸುತ್ತಿದ್ದಾರೆ.ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್, ಪಕ್ಷತೊರೆದು ಬಿಜೆಪಿ ಸೇರಿಕೊಂಡ ನಾಯಕರನ್ನು ವೇಶ್ಯೆಯರು ಎಂದಿದ್ದಾರೆ.  ಈ ಹೇಳಿಕೆ ರಾಜ್ಯ ರಾಜಕರಾಣಿಗಳ ಪದ ಬಳಕೆ ಹಾಗೂ ನೀಚ ನಾಲಗೆಯನ್ನು ಜಗಜ್ಜಾಹೀರು ಮಾಡಿದೆ. ರಾಜಕಾರಣಿಗಳ ಮಾತಿಗೆ ರಾಜ್ಯದ ಜನರು ತಲೆ ತಗ್ಗಿಸುವಂತಾಗಿದೆ. 
 

22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
Read more