ಅಕ್ರಮವಾಗಿ ಮತದಾರರ ಮಾಹಿತಿ ಸಂಗ್ರಹ, ಕಾಂಗ್ರೆಸ್ ಗಂಭೀರ ಆರೋಪಕ್ಕೆ ಬಿಜೆಪಿ ತಿರುಗೇಟು

ಅಕ್ರಮವಾಗಿ ಮತದಾರರ ಮಾಹಿತಿ ಸಂಗ್ರಹ, ಕಾಂಗ್ರೆಸ್ ಗಂಭೀರ ಆರೋಪಕ್ಕೆ ಬಿಜೆಪಿ ತಿರುಗೇಟು

Published : Nov 17, 2022, 11:00 PM ISTUpdated : Nov 17, 2022, 11:03 PM IST

ಅಕ್ರಮವಾಗಿ ಮತದಾರರ ಮಾಹಿತಿ ಸಂಗ್ರಹ, ಕಾಂಗ್ರೆಸ್ ಗಂಭೀರ ಆರೋಪ, ಅಕ್ರಮ ಬಯಲಾಗುತ್ತಿದ್ದಂತೆ ಚಿಲುಮೆ ಸಂಸ್ಥೆಯ ಲೈಸೆನ್ಸ್ ರದ್ದು, ಪ್ರತಾಪ್ ಸಿಂಹ ಹಾಗೂ ರಾಮದಾಸ್ ಫೈಟ್, ದಾಖಲೆ ಬಿಡುಗಡೆ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಬಿಜೆಪಿ ಅಕ್ರಮವಾಗಿ ಮತದಾರರ ಮಾಹಿತಿ ಸಂಗ್ರಹಿಸಿದೆ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ. ಈ ಕುರಿತು ತುರ್ತು ಸುದ್ದಿಗೋಷ್ಠಿ ನಡೆಸಿದ ಕಾಂಗ್ರೆಸ್ ದಾಖಲೆಗಳನ್ನು ಬಿಡುಗಡೆ ಮಾಡಿದೆ. ಮತದಾರರ ಪಟ್ಟಿ ಪರಿಷ್ಕರಣೆ ಹೆಸರಲ್ಲಿ ಖಾಸಗಿ ಸಂಸ್ಥೆ ಚಿಲುಮೆ ಅಕ್ರಮವಾಗಿ ಮಾಹಿತಿ ಸಂಗ್ರಿಹಸಲಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.  ಮತದಾರರ ಮಾಹಿತಿ ಸಂಗ್ರಹ ವಿಚಾರದಲ್ಲಿ ಬಿಜೆಪಿಯ ಪಾತ್ರ ಏನೂ ಇಲ್ಲ. ಚಿಲುಮೆ ಖಾಸಗಿ ಸಂಸ್ಥೆ ಈ ಸರ್ವೇ ಮಾಡಿದೆ. ಈ ಪ್ರಕರಣವನ್ನು ಸರ್ಕಾರ ತನಿಖೆ ನಡೆಸಲಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ. ಇತ್ತ ಚಿಲುಮೆ ಸಂಸ್ಥೆಗೆ ಸರ್ವೆ ಮಾಡಲು ಅನುಮತಿ ಕೊಟ್ಟಿದ್ದು ಕಾಂಗ್ರೆಸ್ ಸರ್ಕಾರ ಎಂದು ಬಿಜೆಪಿ ನಾಯಕ ರವಿಕುಮಾರ್ ಹೇಳಿದ್ದಾರೆ.ಮತಗಾರರ ಮಾಹಿತಿ ಅಕ್ರಮವಾಗಿ ಸಂಗ್ರಹ ವಿಚಾರ ಕುರಿತು ಮಾಜಿ ಸಿಎಂ ಮುಖ್ಯಮಂತ್ರಿ ಪ್ರತಿಕ್ರಿಯೆ ನೀಡಿದ್ದಾರೆ. ಕಾಂಗ್ರೆಸ್ ಮಾಡಿದ ಅಕ್ರಮಗಳನ್ನೇ ಬಿಜೆಪಿ ಮಾಡುತ್ತಿದೆ. ಇದು ಮಂತ್ರಿಗಳ ಬೇನಾಮಿ ಹೆಸರಿನ ಸಂಸ್ಥೆ ಈ  ಅಕ್ರಮ ಮಾಡಿದೆ ಎಂದಿದ್ದಾರೆ.
 

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more